ಮಂಡಿನೋವು ಸಮಸ್ಯೆಗೆ ಈ ಹಣ್ಣಿನ ಬೀಜದಲ್ಲಿದೆ ಪರಿಹಾರ

Webdunia
ಬುಧವಾರ, 13 ಮಾರ್ಚ್ 2019 (07:13 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಂಡಿನೋವಿನಿಂದ ನರಳುತ್ತಿರುತ್ತಾರೆ. ಇದು ಈಗ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು. ಒಂದು ಹಣ್ಣಿನ ಬೀಜದಿಂದ ಈ ಸಮಸ್ಯೆಯನ್ನು ನಿವಾರಿಸಕೊಳ್ಳಬಹುದು.

ಹೌದು. ಹುಣಸೆ ಹಣ್ಣಿನ ಬೀಜದಿಂದ ಮಂಡಿನೋವನ್ನು ದೂರಮಾಡಬಹುದು. ಹುಣಸೆ ಹಣ್ಣಿನ ಬೀಜವನ್ನು ತೆಗೆದುಕೊಂಡು ಅದನ್ನು ಸ್ವಚ್ಚ ಮಾಡಿಕೊಂಡು ಒಂದು ಬಾಣಲೆಯಲ್ಲಿ ಹುರಿಯಿರಿ. ನಂತರ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಹುರಿದ ಬೀಜವನ್ನು ಹಾಕಿ 2 ದಿನಗಳ ಕಾಲ ನೆನೆಸಿಡಬೇಕು. ನಂತರ ಅದರ ಮೇಲಿರುವ ಸಿಪ್ಪೆಯನ್ನು ತೆಗೆದು ಅದನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ನಂತರ ಬಾಣಲೆಯಲ್ಲಿ ಹುರಿದು ನೈಸ್ ಪೌಡರ್ ಮಾಡಿಟ್ಟುಕೊಳ್ಳಿ.

 

ಪ್ರತಿದಿನ ಒಂದು ಗ್ಲಾಸ್ ನೀರಿಗೆ ½ ಚಮಚ ಹುಣಸೆ ಹಣ್ಣಿನ ಬೀಜದ ಪುಡಿ ಹಾಗೂ ½ ಚಮಚ  ಕಲ್ಲುಸಕ್ಕರೆ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ. ಇದನ್ನು ಪ್ರತಿದಿನ 2-3 ಸಲ ಮಾಡಬೇಕು. ಹೀಗೆ 1 ತಿಂಗಳು ಮಾಡಿದರೆ ನಿಮ್ಮ ಮಂಡಿನೋವು ಸಮಸ್ಯೆಯ ಜೊತೆಗೆ ಬೆನ್ನ ನೋವು, ಕೀಲು ನೋವು ಮುಂತಾದ ಸಮಸ್ಯೆಯು  ದೂರವಾಗುತ್ತದೆ.    
 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಮುಂದಿನ ಸುದ್ದಿ
Show comments