Webdunia - Bharat's app for daily news and videos

Install App

ಮಂಡಿನೋವು ಸಮಸ್ಯೆಗೆ ಈ ಹಣ್ಣಿನ ಬೀಜದಲ್ಲಿದೆ ಪರಿಹಾರ

Webdunia
ಬುಧವಾರ, 13 ಮಾರ್ಚ್ 2019 (07:13 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಂಡಿನೋವಿನಿಂದ ನರಳುತ್ತಿರುತ್ತಾರೆ. ಇದು ಈಗ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು. ಒಂದು ಹಣ್ಣಿನ ಬೀಜದಿಂದ ಈ ಸಮಸ್ಯೆಯನ್ನು ನಿವಾರಿಸಕೊಳ್ಳಬಹುದು.

ಹೌದು. ಹುಣಸೆ ಹಣ್ಣಿನ ಬೀಜದಿಂದ ಮಂಡಿನೋವನ್ನು ದೂರಮಾಡಬಹುದು. ಹುಣಸೆ ಹಣ್ಣಿನ ಬೀಜವನ್ನು ತೆಗೆದುಕೊಂಡು ಅದನ್ನು ಸ್ವಚ್ಚ ಮಾಡಿಕೊಂಡು ಒಂದು ಬಾಣಲೆಯಲ್ಲಿ ಹುರಿಯಿರಿ. ನಂತರ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಹುರಿದ ಬೀಜವನ್ನು ಹಾಕಿ 2 ದಿನಗಳ ಕಾಲ ನೆನೆಸಿಡಬೇಕು. ನಂತರ ಅದರ ಮೇಲಿರುವ ಸಿಪ್ಪೆಯನ್ನು ತೆಗೆದು ಅದನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ. ನಂತರ ಬಾಣಲೆಯಲ್ಲಿ ಹುರಿದು ನೈಸ್ ಪೌಡರ್ ಮಾಡಿಟ್ಟುಕೊಳ್ಳಿ.

 

ಪ್ರತಿದಿನ ಒಂದು ಗ್ಲಾಸ್ ನೀರಿಗೆ ½ ಚಮಚ ಹುಣಸೆ ಹಣ್ಣಿನ ಬೀಜದ ಪುಡಿ ಹಾಗೂ ½ ಚಮಚ  ಕಲ್ಲುಸಕ್ಕರೆ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ. ಇದನ್ನು ಪ್ರತಿದಿನ 2-3 ಸಲ ಮಾಡಬೇಕು. ಹೀಗೆ 1 ತಿಂಗಳು ಮಾಡಿದರೆ ನಿಮ್ಮ ಮಂಡಿನೋವು ಸಮಸ್ಯೆಯ ಜೊತೆಗೆ ಬೆನ್ನ ನೋವು, ಕೀಲು ನೋವು ಮುಂತಾದ ಸಮಸ್ಯೆಯು  ದೂರವಾಗುತ್ತದೆ.    
 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments