Webdunia - Bharat's app for daily news and videos

Install App

ಈ ಸಮಸ್ಯೆಗಳಿಗೆ ಕೆಮ್ಮಣ್ಣಿನಲ್ಲಿದೆ ಪರಿಹಾರ

Webdunia
ಶನಿವಾರ, 11 ಮೇ 2019 (07:40 IST)
ಬೆಂಗಳೂರು : ಮಕ್ಕಳು ಮಣ್ಣಿನಲ್ಲಿ ಆಟವಾಡಿದರೆ ಅವರ ಕೈಕಾಲುಗಳಲ್ಲಿ ಗುಳ್ಳೆಗಳು ಆಗುತ್ತದೆ. ಆದ್ದರಿಂದ ಮಕ್ಕಳನ್ನು ಮಣ್ಣಿನಲ್ಲಿ ಆಟವಾಡಲು ಬಿಡಬಾರದು ಎಂದು ಹೇಳುತ್ತಾರೆ. ಆದರೆ ಕೆಮ್ಮಣ್ಣಿನಲ್ಲಿ ಹಲವಾರು ರೀತಿಯ ಆರೋಗ್ಯಕಾರಿ ಲಾಭಗಳಿವೆ ಎನ್ನಲಾಗಿದೆ.



ನಿಮ್ಮ ಮೈಮೇಲೆ ಸುಟ್ಟ ಕಲೆಗಳಿದ್ದರೆ ತಣ್ಣೀರಿನಲ್ಲಿ ಕೆಮ್ಮಣ್ಣನು ಕಲಸಿ ಚರ್ಮ ಸುಟ್ಟಿರುವ ಜಾಗಕ್ಕೆ ಲೇಪಿಸಿದರೆ ಉರಿ, ನೋವು ಕಡಿಮೆಯಾಗಿ ಗಾಯ ಬೇಗ ಗುಣವಾಗುತ್ತದೆಯಂತೆ. ಮುಖದಲ್ಲಿ ಕಪ್ಪು ಕಲೆಗಳು ಹೆಚ್ಚಾಗಿದ್ದರೆ ಕೆಮ್ಮಣ್ಣಿಗೆ ಮೊಸರು ಮತ್ತು ಪುದೀನಾ ಸೊಪ್ಪನ್ನು ಹಾಕಿ ಕಲಸಿ ಪೇಸ್ಟ್‌ ಮಾಡಿ ಮುಖಕ್ಕೆ ಲೇಪಿಸಿದರೆ ಕಲೆಗಳು ಶಮನವಾಗುತ್ತದೆಯಂತೆ.

 

ಲೇಪಿಸಿ ಅರ್ಧ ಗಂಟೆ ಬಿಟ್ಟು ಮುಖ ತೊಳೆದರೆ ಚರ್ಮ ಮೃದುವಾಗುತ್ತದೆ. ಕೆಮ್ಮಣ್ಣಿಗೆ ರೋಸ್‌ವಾಟರ್‌ ಬೆರೆಸಿ ಕಣ್ಣಿನ ರೆಪ್ಪೆಗಳ ಮೇಲೆ ಮತ್ತು ಸುತ್ತಲೂ ಹಚ್ಚಿದರೆ ಕಣ್ಣಿನ ನೋವು ಕಡಿಮೆಯಾಗುತ್ತದೆ ಅಲ್ಲದೇ ಮುಖದ ಮೇಲೆ ಮೊಡವೆಗಳಾಗಿದ್ದರೆ ಬೇವಿನ ಪುಡಿ, ಅರಿಶಿನ ಪುಡಿ ಮತ್ತು ಕೆಮ್ಮಣ್ಣನ್ನು ರೋಸ್‌ ವಾಟರ್‌ ಜತೆ ಕಲಸಿ ಮುಖಕ್ಕೆ ಲೇಪಿಸಿದರೆ ಮೊಡವೆಗಳು ನಿವಾರಣೆಯಾಗುತ್ತವೆ. ಮಂಡಿಗಳು ಕೆಂಪಾಗಿ ಊತ, ನೋವಿದ್ದರೆ ಕೆಮ್ಮಣ್ಣಿಗೆ ಮೇಕೆ ಹಾಲನ್ನು ಕಲಸಿ ಪೇಸ್ಟ್‌ ಮಾಡಿ ಮಂಡಿಗಳ ಮೇಲೆ ಲೇಪಿಸಿದರೆ ಕೆಂಪು ಕಡಿಮೆಯಾಗಿ ಊತ, ನೋವು ಶಮನವಾಗುತ್ತದೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments