Webdunia - Bharat's app for daily news and videos

Install App

ಈ ಒಣ ಹಣ್ಣುಗಳನ್ನು ನೀವು ಸೇವಿಸಲೇಬೇಕು! ಯಾಕೆ ಗೊತ್ತಾ?

Webdunia
ಶುಕ್ರವಾರ, 4 ಆಗಸ್ಟ್ 2017 (05:57 IST)
ಬೆಂಗಳೂರು: ಒಣ ಹಣ್ಣುಗಳ ಸೇವನೆ ನಮ್ಮ ಆರೋಗ್ಯಕ್ಕೆ ಭಾರೀ ಒಳ್ಳೆಯದು. ಯಾವ ಒಣ ಹಣ್ಣುಗಳಿಂದ ಯಾವ ಲಾಭ ನೊಡೋಣ.

 
ಬಾದಾಮಿ
ಬುದ್ಧಿ ಶಕ್ತಿ ಚೆನ್ನಾಗಿರಬೇಕೆಂದರೆ ನೆನೆಸಿದ ಬಾದಾಮಿ ಪ್ರತೀ ನಿತ್ಯ ಸೇವನೆ ಮಾಡಬೇಕೆನ್ನುತ್ತಾರೆ. ಇಷ್ಟೇ ಅಲ್ಲ, ಹೃದಯದ ಆರೋಗ್ಯಕ್ಕೆ, ತೂಕ ಇಳಿಸಲು, ಮಧುಮೇಹ ನಿಯಂತ್ರಣಕ್ಕೂ ಬಾದಾಮಿ ಸೇವನೆ ಉತ್ತಮ.

ಖರ್ಜೂರ
ಖರ್ಜೂರದಲ್ಲಿ ಮುಖ್ಯವಾಗಿ ಕಬ್ಬಿಣದಂಶವಿದೆ. ಇದು ಶಕ್ತಿದಾಯಕ ಹಾಗೂ ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ.

ಅಂಜೂರ
ಅಂಜೂರದಲ್ಲೂ ಕಬ್ಬಿಣದಂಶ ಹೇರಳವಾಗಿದೆ. ಇದು ನಮ್ಮ ಎಲುಬು, ಚರ್ಮದ ಆರೋಗ್ಯಕ್ಕೆ ಉತ್ತಮ.

ಇದನ್ನೂ ಓದಿ.. ಕೆಎಲ್ ರಾಹುಲ್ ಗೆ ಏಕೋ ಮುಗಿಯದ ‘ರಾಹು’ ಕಾಟ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments