Webdunia - Bharat's app for daily news and videos

Install App

ರಕ್ತಹೀನತೆ ಸಮಸ್ಯೆಯಿಂದ ದೂರವಿಡುತ್ತೆ ಈ ಮೂರು ಕೆಂಪು ಬಣ್ಣದ ಹಣ್ಣುಗಳು

Webdunia
ಶುಕ್ರವಾರ, 13 ಮಾರ್ಚ್ 2020 (06:14 IST)
ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ತುಂಬಾ ಸಹಕಾರಿ. ಪ್ರತಿದಿನ ಹಣ್ಣುಗಳು ಸೇವಿಸಿದರೆ ದೇಹಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಹೇಳುತ್ತಾರೆ.  ಅದರಲ್ಲೂ ನಿಮ್ಮ ರಕ್ತಹೀನತೆ ಸಮಸ್ಯೆಯಿಂದ ದೂರವಿರಲು ಈ ಮೂರು ಕೆಂಪು ಬಣ್ಣದ ಹಣ್ಣುಗಳನ್ನು ತಪ್ಪದೇ ಸೇವನೆ ಮಾಡಿ.


*ಕಲ್ಲಂಗಡಿ ಹಣ್ಣು ತೂಕವನ್ನು ನಿಯಂತ್ರಿಸುವುದಲ್ಲದೇ ನಿಶಕ್ತಿಯನ್ನು ದೂರಮಾಡುತ್ತದೆ. ರಕ್ತ ಸಂಚಾರ ಉತ್ತಮವಾಗುವುದಲ್ಲದೇ ಮೂಳೆಗಳು ಸಧೃಡವಾಗುತ್ತದೆ.

*ಕೆಂಪು ಮೆಣಸಿನ ಕಾಯಿ ಹೃದಯದ ತೊಂದರೆಗಳನ್ನು ದೂರಮಾಡುವುದಲ್ಲದೇ ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ

*ಸ್ಟ್ರಾಬೆರಿ ಹಣ್ಣು ನಿಶಕ್ತಿಯನ್ನು ಹೋಗಲಾಡಿಸುವುದಲ್ಲದೇ ಹೃದಯಾಘಾತದಿಂದ ಕಾಪಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ತೂಕ ಇಳಿಕೆಗೆ ಆಹಾರ ಮಾತ್ರವಲ್ಲ, ಈ ಮೂರು ಹಂತಗಳನ್ನು ತಪ್ಪದೇ ಅನುಸರಿಸಿ

ಅತಿಯಾಗಿ ಸೀನು ಬರುತ್ತಿದ್ದರೆ ಏನು ಮಾಡಬೇಕು

ಈ ಹರ್ಬಲ್ ಟೀಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿ, ಆಮೇಲೆ ಮ್ಯಾಜಿಕ್ ನೋಡಿ

ಮುಂದಿನ ಸುದ್ದಿ
Show comments