Webdunia - Bharat's app for daily news and videos

Install App

ರಕ್ತಹೀನತೆ ಸಮಸ್ಯೆಯಿಂದ ದೂರವಿಡುತ್ತೆ ಈ ಮೂರು ಕೆಂಪು ಬಣ್ಣದ ಹಣ್ಣುಗಳು

Webdunia
ಶುಕ್ರವಾರ, 13 ಮಾರ್ಚ್ 2020 (06:14 IST)
ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ತುಂಬಾ ಸಹಕಾರಿ. ಪ್ರತಿದಿನ ಹಣ್ಣುಗಳು ಸೇವಿಸಿದರೆ ದೇಹಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಹೇಳುತ್ತಾರೆ.  ಅದರಲ್ಲೂ ನಿಮ್ಮ ರಕ್ತಹೀನತೆ ಸಮಸ್ಯೆಯಿಂದ ದೂರವಿರಲು ಈ ಮೂರು ಕೆಂಪು ಬಣ್ಣದ ಹಣ್ಣುಗಳನ್ನು ತಪ್ಪದೇ ಸೇವನೆ ಮಾಡಿ.


*ಕಲ್ಲಂಗಡಿ ಹಣ್ಣು ತೂಕವನ್ನು ನಿಯಂತ್ರಿಸುವುದಲ್ಲದೇ ನಿಶಕ್ತಿಯನ್ನು ದೂರಮಾಡುತ್ತದೆ. ರಕ್ತ ಸಂಚಾರ ಉತ್ತಮವಾಗುವುದಲ್ಲದೇ ಮೂಳೆಗಳು ಸಧೃಡವಾಗುತ್ತದೆ.

*ಕೆಂಪು ಮೆಣಸಿನ ಕಾಯಿ ಹೃದಯದ ತೊಂದರೆಗಳನ್ನು ದೂರಮಾಡುವುದಲ್ಲದೇ ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ

*ಸ್ಟ್ರಾಬೆರಿ ಹಣ್ಣು ನಿಶಕ್ತಿಯನ್ನು ಹೋಗಲಾಡಿಸುವುದಲ್ಲದೇ ಹೃದಯಾಘಾತದಿಂದ ಕಾಪಾಡುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments