Webdunia - Bharat's app for daily news and videos

Install App

ಈ ಎರಡು ಕಾರಣಕ್ಕೆ ಮುಟ್ಟಿನ ದಿನಗಳಲ್ಲಿ ಸಂಭೋಗಕ್ಕೆ ನೋ ಎನ್ನಬೇಕು!

Webdunia
ಶುಕ್ರವಾರ, 2 ಆಗಸ್ಟ್ 2019 (08:56 IST)
ಬೆಂಗಳೂರು: ವೈದ್ಯಕೀಯವಾಗಿ ನೋಡಿದರೆ ಮುಟ್ಟಿನ ದಿನಗಳಲ್ಲಿ ಸಂಭೋಗ ಕ್ರಿಯೆ ನಡೆಸುವುದಕ್ಕೆ ಯಾವುದೇ ತೊಂದರೆಯಿಲ್ಲ. ಆದರೂ ಈ ಎರಡು ಕಾರಣಕ್ಕೆ ಸಂಭೋಗ ಕ್ರಿಯೆ ನಡೆಸದೇ ಇರಲು ಕೆಲವರು ಸಲಹೆ ನೀಡುತ್ತಾರೆ.


ಮುಟ್ಟಿನ ದಿನಗಳ ಸ್ರಾವ ಸಂಭೋಗಿಸುವಾಗ ಮತ್ತೆ ದೇಹದೊಳಕ್ಕೆ ಪ್ರವೇಶಿಸಿದರೆ ಒಳ್ಳೆಯದಲ್ಲ. ಆರೋಗ್ಯ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಸಂಭೋಗ ಬೇಡ ಎನ್ನುತ್ತಾರೆ.

ಅದಲ್ಲದೆ, ಈ ದಿನಗಳಲ್ಲಿ ಗುಪ್ತಾಂಗ ಸೂಕ್ಷ್ಮವಾಗಿದ್ದು, ಸೋಂಕು ತಗುಲುವುದು ಬೇಡ ಎನ್ನುವ ಕಾರಣಕ್ಕೆ ಮಿಲನ ಕ್ರಿಯೆ ನಡೆಸದೇ ಮಹಿಳೆಗೆ ಆ ಸಮಯದಲ್ಲಿ ಹೆಚ್ಚು ವಿಶ್ರಾಂತಿ ನೀಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ