ಮಾನ್ಸೂನ್ ನಲ್ಲಿ ಈ ಆಹಾರವನ್ನು ಸೇವಿಸಬಾರದು

Webdunia
ಸೋಮವಾರ, 31 ಆಗಸ್ಟ್ 2020 (08:50 IST)
ಬೆಂಗಳೂರು : ಋತುಗಳು ಬದಲಾದಂತೆ ನಮ್ಮ ಆಹಾರ ಕ್ರಮಗಳನ್ನು ಕೂಡ ಬದಲಾಯಿಸಬೇಕು. ಯಾಕೆಂದರೆ ಕೆಲವು ಋತುಗಳಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು.

ಹುಳಿ, ಉಪ್ಪಿನಕಾಯಿಯಂತಹ ಹುಳಿ ಆಹಾರಗಳನ್ನು ಮಾನ್ಸೂನ್ ನಲ್ಲಿ ತಪ್ಪಿಸಬೇಕು. ಹುಣಸೆಹಣ್ಣನ್ನು ಮಾನ್ಸೂನ್ ನಲ್ಲಿ ಅತಿಯಾಗಿ ಸೇವಿಸಿದರೆ ಇದು ದೇಹದಲ್ಲಿ ನೀರು ಉಳಿಸಿಕೊಳ್ಳುತ್ತದೆ. ಇದು ಅಸ್ವಸ್ಥಗೆ ಕಾರಣವಾಗುತ್ತದೆ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಅಲ್ಲದೇ ಹೆಚ್ಚುವರಿ ಹುಳಿ  ಆಹಾರವನ್ನು ಸೇವಿಸುವುದರಿಂದ ಆಯುರ್ವೇದದ ಪ್ರಕಾರ ಕಫ ದೋಷ ಉಲ್ಬಣಗೊಳ್ಳಬಹುದು ಮತ್ತು ಈ ಅಸಮತೋಲನವು ಶೀತ ಮತ್ತು ನೋಯುತ್ತಿರುವ ಗಂಟಲಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments