Webdunia - Bharat's app for daily news and videos

Install App

ಮಾನ್ಸೂನ್ ನಲ್ಲಿ ಈ ಆಹಾರವನ್ನು ಸೇವಿಸಬಾರದು

Webdunia
ಸೋಮವಾರ, 31 ಆಗಸ್ಟ್ 2020 (08:50 IST)
ಬೆಂಗಳೂರು : ಋತುಗಳು ಬದಲಾದಂತೆ ನಮ್ಮ ಆಹಾರ ಕ್ರಮಗಳನ್ನು ಕೂಡ ಬದಲಾಯಿಸಬೇಕು. ಯಾಕೆಂದರೆ ಕೆಲವು ಋತುಗಳಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು.

ಹುಳಿ, ಉಪ್ಪಿನಕಾಯಿಯಂತಹ ಹುಳಿ ಆಹಾರಗಳನ್ನು ಮಾನ್ಸೂನ್ ನಲ್ಲಿ ತಪ್ಪಿಸಬೇಕು. ಹುಣಸೆಹಣ್ಣನ್ನು ಮಾನ್ಸೂನ್ ನಲ್ಲಿ ಅತಿಯಾಗಿ ಸೇವಿಸಿದರೆ ಇದು ದೇಹದಲ್ಲಿ ನೀರು ಉಳಿಸಿಕೊಳ್ಳುತ್ತದೆ. ಇದು ಅಸ್ವಸ್ಥಗೆ ಕಾರಣವಾಗುತ್ತದೆ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಅಲ್ಲದೇ ಹೆಚ್ಚುವರಿ ಹುಳಿ  ಆಹಾರವನ್ನು ಸೇವಿಸುವುದರಿಂದ ಆಯುರ್ವೇದದ ಪ್ರಕಾರ ಕಫ ದೋಷ ಉಲ್ಬಣಗೊಳ್ಳಬಹುದು ಮತ್ತು ಈ ಅಸಮತೋಲನವು ಶೀತ ಮತ್ತು ನೋಯುತ್ತಿರುವ ಗಂಟಲಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments