Webdunia - Bharat's app for daily news and videos

Install App

ಮಾನ್ಸೂನ್ ನಲ್ಲಿ ಈ ಆಹಾರವನ್ನು ಸೇವಿಸಬಾರದು

Webdunia
ಸೋಮವಾರ, 31 ಆಗಸ್ಟ್ 2020 (08:50 IST)
ಬೆಂಗಳೂರು : ಋತುಗಳು ಬದಲಾದಂತೆ ನಮ್ಮ ಆಹಾರ ಕ್ರಮಗಳನ್ನು ಕೂಡ ಬದಲಾಯಿಸಬೇಕು. ಯಾಕೆಂದರೆ ಕೆಲವು ಋತುಗಳಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು.

ಹುಳಿ, ಉಪ್ಪಿನಕಾಯಿಯಂತಹ ಹುಳಿ ಆಹಾರಗಳನ್ನು ಮಾನ್ಸೂನ್ ನಲ್ಲಿ ತಪ್ಪಿಸಬೇಕು. ಹುಣಸೆಹಣ್ಣನ್ನು ಮಾನ್ಸೂನ್ ನಲ್ಲಿ ಅತಿಯಾಗಿ ಸೇವಿಸಿದರೆ ಇದು ದೇಹದಲ್ಲಿ ನೀರು ಉಳಿಸಿಕೊಳ್ಳುತ್ತದೆ. ಇದು ಅಸ್ವಸ್ಥಗೆ ಕಾರಣವಾಗುತ್ತದೆ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಅಲ್ಲದೇ ಹೆಚ್ಚುವರಿ ಹುಳಿ  ಆಹಾರವನ್ನು ಸೇವಿಸುವುದರಿಂದ ಆಯುರ್ವೇದದ ಪ್ರಕಾರ ಕಫ ದೋಷ ಉಲ್ಬಣಗೊಳ್ಳಬಹುದು ಮತ್ತು ಈ ಅಸಮತೋಲನವು ಶೀತ ಮತ್ತು ನೋಯುತ್ತಿರುವ ಗಂಟಲಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments