Daily Horoscope

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

Krishnaveni K
ಮಂಗಳವಾರ, 16 ಡಿಸೆಂಬರ್ 2025 (11:01 IST)
ಇಂದು ಬಹುತೇಕರು ತಮ್ಮ ಜೀವನ ಶೈಲಿಯಿಂದಾಗಿ ಕೀಲು ನೋವಿನಿಂದ ಬಳಲುತ್ತಿದ್ದಾರೆ. ಕೀಲು ನೋವು ಅಥವಾ ಆರ್ಥರೈಟಿಸ್ ಇದ್ದಲ್ಲಿ ನಮ್ಮ ಆಹಾರ ಕ್ರಮವನ್ನು ಬದಲಿಸಬೇಕಾಗುತ್ತದೆ.

ಕೈ, ಕಾಲು, ಬೆರಳುಗಳು, ಮೊಣಕಾಲು ಎಂಬಂತೆ ಎಲ್ಲಾ ಜಾಯಿಂಟ್ ಗಳಲ್ಲಿ ವಿಪರೀತ ನೋವು, ನಡೆದಾಡಲು, ದೈನಂದಿನ ಕೆಲಸ ಮಾಡಲು ಕಷ್ಟವಾಗುತ್ತದೆ. ಇಂತಹ ಪರಿಸ್ಥಿತಿಯಿದ್ದಾಗಿ ನಮ್ಮ ಆಹಾರ ಶೈಲಿಯಲ್ಲಿ ಸಾಕಷ್ಟು ಸೊಪ್ಪು ತರಕಾರಿಗಳು, ಹಣ್ಣು-ಹಂಪಲುಗಳನ್ನು ಸೇವನೆ ಮಾಡಬೇಕು.

ವಿಶೇಷವಾಗಿ ಕೀಲು ನೋವಿನಿಂದ ಬಳಲುತ್ತಿರುವವರು ಪ್ರತಿನಿತ್ಯ ಪಪ್ಪಾಯ ಹಣ್ಣುಗಳನ್ನು ಸೇವಿಸುವುದನ್ನು ಮರೆಯಬೇಡಿ. ಪಪ್ಪಾಯ ಹಣ್ಣಿನಲ್ಲಿ ಕೀಲು ನೋವು ಉಪಶಮನಗೊಳಿಸುವಂತಹ ಔಷಧೀಯ ಗುಣವಿದೆ ಎನ್ನಲಾಗುತ್ತದೆ.

ಪಪ್ಪಾಯದಲ್ಲಿ ವಿಟಮಿನ್ ಕೆ ಅಂಶ ಹೇರಳವಾಗಿದ್ದು ಇದು ಕೀಲು ನೋವಿನ ಶಮನಕ್ಕೆ ಉತ್ತಮವಾಗಿದೆ. ಕೀಲು ನೋವು ಇರುವವರು ಆದಷ್ಟು ಬೀನ್ಸ್, ಬಟಾಣಿ, ಸಂಸ್ಕರಿತ ಆಹಾರ, ಕರಿದ ತಿಂಡಿಗಳನ್ನು ಅವಾಯ್ಡ್ ಮಾಡುವುದು ಉತ್ತಮ.

 
 
 
 
 
 
 
 
 
 
 
 
 
 
 

A post shared by Webdunia Kannada (@kannadawebdunia)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments