Webdunia - Bharat's app for daily news and videos

Install App

ಹಲವು ಸಮಸ್ಯೆಗೆ ರಾಮಬಾಣ ಈ ಗರಿಕೆ ಹುಲ್ಲು

Webdunia
ಮಂಗಳವಾರ, 15 ಮೇ 2018 (06:00 IST)
ಬೆಂಗಳೂರು : ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು. ಹಾಗೆಂದು ಹಸಿ ಹುಲ್ಲನ್ನೇ ತಿನ್ನಬೇಕಾಗಿಲ್ಲ. ಏನು ಮಾಡಬಹುದು ನೋಡೋಣ.

*ಬೇರೆ ಬೇರೆ ತೊಂದರೆಗಳಿಗೆ ನಾವು ಡಾಕ್ಟರ್ ಹೇಳಿದ ಮಾತ್ರೆಯನ್ನು ತೆಗೆದುಕೊಂಡಿರುತ್ತೇವೆ. ಖಾಯಿಲೆ ವಾಸಿಯಾದರೂ ಮಾತ್ರೆಯ ಅಡ್ಡ ಪರಿಣಾಮ ಸ್ವಲ್ಪವಾದರೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಒಂದು ಹಿಡಿ ಗರಿಕೆಯನ್ನು ಎರಡು ಲೋಟ ನೀರಿನಲ್ಲಿ ಹಾಕಿ, ಆ ನೀರು ಸ್ವಲ್ಪ ಬತ್ತುವವರೆಗೆ ಕುದಿಸಿ ನಂತರ ಆ ನೀರನ್ನು ಕುಡಿದರೆ ಹಳೆಯ ಔಷಧಿಗಳ ಅವಶೇಷಗಳೆಲ್ಲ ಶರೀರದಿಂದ ಮಾಯವಾಗುತ್ತದೆ. ಒಂದು ತಿಂಗಳವರೆಗೆ ಈ ಕಷಾಯವನ್ನು ಕುಡಿಯಬೇಕಾಗುತ್ತದೆ.

 

*ಗರಿಕೆ ಮತ್ತು ಸ್ವಲ್ಪ ಜೀರಿಗೆಯನ್ನು ನೀರಿನಲ್ಲಿ ಕುದಿಸಿ ಆ ಕಷಾಯವನ್ನು ಕುಡಿದರೆ ವಾಯುವಿನಿಂದಾಗುವ ಬೆನ್ನು ಮತ್ತು ಸೊಂಟನೋವು ಕಡಿಮೆಯಾಗುತ್ತದೆ . ಈ ಕಷಾಯವನ್ನು ಸುಮಾರು ಒಂದು ತಿಂಗಳ ಕಾಲ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಜೀರ್ಣದ ಸಮಸ್ಯೆಗಳು , ಹಸಿವಿಲ್ಲದಿರುವುದು ಎಲ್ಲದಕ್ಕೂ ಒಳ್ಳೆಯದು. ಅನಗತ್ಯ ಕೊಲೆಸ್ಟರಾಲ್ ಕೂಡಾ ಕಡಿಮೆಯಾಗುತ್ತದೆ .

 

*ತೆಂಗಿನ ಎಣ್ಣೆಯಲ್ಲಿ ಗರಿಕೆಯನ್ನು ಕುದಿಸಿ ಆರಿಸಿ ತಲೆಗೆ ಹಚ್ಚಿದರೆ, ಶರೀರದ ಉಷ್ಣದಿಂದಾಗುವ ತಲೆಹೊಟ್ಟು ಕಡಿಮೆಯಾಗುವುದು.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments