Webdunia - Bharat's app for daily news and videos

Install App

ಬಂಜೆತನಕ್ಕೆ ಇದು ಕೂಡ ಒಂದು ಕಾರಣವಂತೆ!

Webdunia
ಗುರುವಾರ, 8 ಫೆಬ್ರವರಿ 2018 (07:34 IST)
ಬೆಂಗಳೂರು : ಇತ್ತೀಚಿನ ಸಿಕ್ಕಾಪಟ್ಟೆ ಬ್ಯುಸಿ ಲೈಫ್ ನಲ್ಲಿ ಅಡುಗೆ ಮಾಡೋದಕ್ಕೆ ಪುರುಸೊತ್ತು  ಇಲ್ಲದಿರಬೇಕಾದ್ರೆ ತರಕಾರಿ ಮತ್ತು ಹಣ್ಣುಗಳನ್ನ ಮೂರು ಮೂರು ಸಲ ತೊಳೀಲಿಕ್ಕೆ ಟೈಮ್ ಎಲ್ಲಿ ಅಂತ ಸರಿಯಾಗಿ ವಾಶ್ ಮಾಡ್ದೆ ಅದನ್ನ ಸೇವಿಸೋವ್ರು ಜಾಗ್ರತೆಯಾಗಿರಿ. ಯಾಕಂದ್ರೆ ಈ ರೀತಿ ಮಾಡೋದ್ರಿಂದ ಬಂಜೆತನ ನಿಮ್ಮನ್ನ ಕಾಡಬಹುದು ಎಂದು ಸಂಶೋಧನೆಯಿಂದ ತಿಳಿದುಬಂದಿದೆ.

 
ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂಶೋಧನೆಯ ಪ್ರಕಾರ ಸರಿಯಾಗಿ ತೊಳೆಯದ  ತರಕಾರಿ ಹಣ್ಣುಗಳನ್ನು ಸೇವಿಸಿದ್ದಲ್ಲಿ ಅದರಲ್ಲಿ  ಇರುವ ಪೆಸ್ಟಿಸೈಡ್ ಗಳು ದೇಹದಲ್ಲಿ ಹಾರ್ಮೋನ್ ಗಳ ಏರಿಳಿತವನ್ನು ಉಂಟುಮಾಡುತ್ತವೆ. ಇದರಿಂದ ಸಂತಾನೋತ್ಪತ್ತಿ ಕಡಿಮೆಯಾಗಿ ಮಕ್ಕಳಾಗುವ  ಸಾಧ್ಯತೆಗಳು ಕ್ಷೀಣಿಸುತ್ತವೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಪುರುಷರಲ್ಲಿ ಪೆಸ್ಟಿಸೈಡ್ ಯುಕ್ತ ಆಹಾರ ಸೇವಿಸುವವರಲ್ಲಿ ವೀರ್ಯಾಣುಗಳ ಸಂಖ್ಯೆ ಕುಂಠಿತಗೊಂಡಿರುವುದು ಬೆಳಕಿಗೆ ಬಂದಿತು. ಆದರಿಂದ ಪೆಸ್ಟಿಸೈಡ್ ಯುಕ್ತ ಆಹಾರ ಪದಾರ್ಥಗಳು ಡೈರೆಕ್ಟ್ ಆಗಿ ಹಾನಿಯನ್ನು ಉಂಟುಮಾಡದಿದ್ದರೂ ದೇಹಕ್ಕೆ ಅದರಲ್ಲೂ ಗರ್ಭಧಾರಣೆಗೆ ಹಾನಿಯನ್ನುಂಟುಮಾಡುತ್ತದೆ ಎಂಬುದು ಈ  ಸಂಶೋಧನೆಯಿಂದ ದೃಢಪಟ್ಟಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments