Webdunia - Bharat's app for daily news and videos

Install App

ಮೂತ್ರದ ಉರಿ ಉಪಶಮನವಾಗಲು ಇದು ಬೆಸ್ಟ್ ಮನೆಮದ್ದು

Webdunia
ಬುಧವಾರ, 13 ಮೇ 2020 (08:27 IST)
ಬೆಂಗಳೂರು : ಬೇಸಿಗೆಕಾಲದಲ್ಲಿ ವಾತಾವರಣದಲ್ಲಿ ಉಷ್ಣತೆ ಹೆಚ್ಚಿರುವುದರಿಂದ ದೇಹಕ್ಕೆ ಸಾಕಷ್ಟು ನೀರು ಬೇಕಾಗುತ್ತದೆ. ಇಲ್ಲವಾದರೆ ಉರಿ ಮೂತ್ರದ ಸಮಸ್ಯೆ ಕಾಡುತ್ತದೆ. ಒಂದು ವೇಳೆ ಈ ಸಮಸ್ಯೆ ಎದುರಾದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.


ಒಂದು ಲೋಟ ಕಲ್ಲಂಗಡಿ ಹಣ್ಣಿನ ರಸಕ್ಕೆ ಒಂದು ಲೋಟ ಮಜ್ಜಿಗೆ ಬೆರೆಸಿ ಕುಡಿಯುವುದರಿಂದ ಮೂತ್ರದ ಉರಿ ಉಪಶಮನವಾಗುತ್ತದೆ. ಇದನ್ನು ಮೂತ್ರದಲ್ಲಿ ಉರಿ ಕಡಿಮೆಯಾಗುವವರೆಗೂ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments