Daily Horoscope

ತುರಿಕೆ ಕಜ್ಜಿಗೆ ಬೆಸ್ಟ್ ಔಷಧಿ ಈ ಎಣ್ಣೆ!

Webdunia
ಶುಕ್ರವಾರ, 6 ಜುಲೈ 2018 (06:45 IST)
ಬೆಂಗಳೂರು : ಕಜ್ಜಿ ಎಂಬುದು ಚರ್ಮದ ಮೇಲೆ ಕಾಣಿಸಿಕೊಳ್ಳುವ ತುರಿಕೆ ಗಾಯವಾಗಿದೆ. ಇದು ಮುಖ್ಯವಾಗಿ ತೊಣಚಿಯಂತಹ ಹುಳಗಳಿಂದಾಗಿ ಉಂಟಾಗುತ್ತದೆ. ಈ ತುರಿಕಜ್ಜಿ ನವೆಯಿಂದ ತುಂಬಾ ಕಿರಿಕಿರಿಯುಂಟಾಗುತ್ತದೆ. ಇದಕ್ಕೆ ಬೆಸ್ಟ್ ಔಷಧಿ ಎಂದರೆ ಅದು ಬೇವಿನ ಎಣ್ಣೆ.


ನಾಲ್ಕು ಕಪ್ ಬೇವಿನ ಎಲೆಗಳನ್ನು ರುಬ್ಬಿ ಪೇಸ್ಟ್ ತಯಾರಿಸಿ. ಅದಕ್ಕೆ, ಒಂದು ಕಪ್ ತಾಜಾ ಅರಿಶಿನ ಸೇರಿಸಿ. ತೊಂದರೆಗೊಳಗಾದ ಪ್ರದೇಶಕ್ಕೆ ಈ ಪೇಸ್ಟ್ ಹಚ್ಚಿ. ಒಣಗಲು ಬಿಡಿ. ನಂತರ ಬಕೆಟ್ ಅಥವಾ ಸ್ನಾನದ ಟಬ್‌ಗೆ,  ಬೇವಿನ ಎಣ್ಣೆಯ ಕೆಲ ಹನಿಗಳನ್ನು ಸೇರಿಸಿ ಮತ್ತು ಸರಿಯಾಗಿ ತೈಲ ಎಲ್ಲೆಡೆ ಪ್ರಸರಿಸುವಂತೆ ಮಾಡಿ. ಸ್ನಾನಕ್ಕೆ ಈ ನೀರನ್ನು ಬಳಸಿ, ಸ್ನಾನದ ನಂತರ ಬೇವಿನ ಲೋಷನ್ ಬಳಸಿ.


ಒಂದು ರಾತ್ರಿಯೊಳಗೆ ಕಜ್ಜಿ ಮಾಯವಾಗುತ್ತದೆ ಎಂದು ನಿರೀಕ್ಷಿಸಬೇಡಿ. ಬೇವಿನ ಎಣ್ಣೆ ಚರ್ಮಕ್ಕೆ ಕಿರಿಕಿರಿಯನ್ನುಂಟು ಮಾಡುವ ತೊಣಚಿಗಳ ವಂಶಾಭಿವೃಧಿಯನ್ನು ತಡೆಯುತ್ತದೆ. ಹೀಗಾಗಿ, ನೀವು ಬೇವಿನ ತೈಲ ಬಳಸಲು ಆರಂಭಿಸಿದ ಬಳಿಕ ಪರಿಣಾಮ ಕಂಡುಬರಲು ಒಂದು ವಾರ ಬೇಕಾಗುತ್ತದೆ. ಆದ್ದರಿಂದ ನಿಯಮಿತವಾಗಿ ಇದನ್ನು ಬಳಸಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments