Webdunia - Bharat's app for daily news and videos

Install App

ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ ಈ ಕಾಳು

Webdunia
ಸೋಮವಾರ, 4 ಮೇ 2020 (08:58 IST)
ಬೆಂಗಳೂರು : ರಕ್ತದೊತ್ತಡ ದೇಹದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದು ಅಪಾಯದ ಮಟ್ಟ ಮೀರಿದರೆ ಸಾವು ಸಂಭವಿಸಬಹುದು. ಆದಕಾರಣ ರಕ್ತದೊತ್ತಡವನ್ನು ಯಾವಾಗಲೂ ನಿಯಂತ್ರಣದಲ್ಲಿಡಬೇಕು. ಅದಕ್ಕಾಗಿ ಇದನ್ನು ಸೇವಿಸಿ.


ಅವರೆ ಕಾಳಿನಲ್ಲಿ ಪೊಟ್ಯಾಶಿಯಂ ಹಾಗೂ ಕ್ಯಾಲ್ಸಿಯಂ ಅಂಶಗಳಿವೆ. ಇವು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗೇ ಇದರಲ್ಲಿರುವ ಫೈಬರ್ ಮತ್ತು ವಿಟಮಿನ್ ಅಂಶ ಮಕ್ಕಳ ಬೆಳವಣಿಗೆಗೆ ಸಹಕರಿ. ಇದು ಹಸಿವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಇದರಲ್ಲಿ  ಮಾಂಸಹಾರ ಸೇವನೆಯಿಂದ ಸಿಗುವ ಪ್ರೋಟಿನ್ ಅಂಶ ಇರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments