ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ ಈ ಕಾಳು

Webdunia
ಸೋಮವಾರ, 4 ಮೇ 2020 (08:58 IST)
ಬೆಂಗಳೂರು : ರಕ್ತದೊತ್ತಡ ದೇಹದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದು ಅಪಾಯದ ಮಟ್ಟ ಮೀರಿದರೆ ಸಾವು ಸಂಭವಿಸಬಹುದು. ಆದಕಾರಣ ರಕ್ತದೊತ್ತಡವನ್ನು ಯಾವಾಗಲೂ ನಿಯಂತ್ರಣದಲ್ಲಿಡಬೇಕು. ಅದಕ್ಕಾಗಿ ಇದನ್ನು ಸೇವಿಸಿ.


ಅವರೆ ಕಾಳಿನಲ್ಲಿ ಪೊಟ್ಯಾಶಿಯಂ ಹಾಗೂ ಕ್ಯಾಲ್ಸಿಯಂ ಅಂಶಗಳಿವೆ. ಇವು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗೇ ಇದರಲ್ಲಿರುವ ಫೈಬರ್ ಮತ್ತು ವಿಟಮಿನ್ ಅಂಶ ಮಕ್ಕಳ ಬೆಳವಣಿಗೆಗೆ ಸಹಕರಿ. ಇದು ಹಸಿವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಇದರಲ್ಲಿ  ಮಾಂಸಹಾರ ಸೇವನೆಯಿಂದ ಸಿಗುವ ಪ್ರೋಟಿನ್ ಅಂಶ ಇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments