Select Your Language

Notifications

webdunia
webdunia
webdunia
webdunia

ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ

ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ
ಬೆಂಗಳೂರು , ಗುರುವಾರ, 30 ಜುಲೈ 2020 (10:29 IST)
ಬೆಂಗಳೂರು : ವಾತಾವರಣದಲ್ಲಿರುವ ಧೂಳಿನಿಂದಾಗಿ ಮುಖದಲ್ಲಿ ಕಪ್ಪುಕಲೆಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ.

ಕಿತ್ತಳೆ ಹಾಗೂ ನಿಂಬೆ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಗಳು ಅಧಿಕವಾಗಿದ್ದು, ಇದು ಮುಖದಲ್ಲಿ ಕುಳಿತುಕೊಂಡಿರುವ ಬ್ಯಾಕ್ಟೀರಿಯಾಗಳನ್ನು ಹೋಗಲಾಡಿಸುತ್ತದೆ. ಕಿತ್ತಳೆ ಸಿಪ್ಪೆಯ ಪುಡಿಗೆ ನಿಂಬೆ ರಸ ಸೇರಿಸಿ ಪ್ಯಾಕ್ ಮಾಡಿ ಹಚ್ಚಿಕೊಳ್ಳುವುದರಿಂದ ಕಪ್ಪು ಕಲೆಗಳು ಕಡಿಮೆಯಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೊಜ್ಜಿನ ಸಮಸ್ಯೆಯಿಂದ ದೂರವಿರಲು ಈ ವೇಳೆ ನಿದ್ರೆ ಮಾಡಬೇಡಿ