Webdunia - Bharat's app for daily news and videos

Install App

ಮಧುಮೇಹವನ್ನು ನಿವಾರಿಸುತ್ತದೆಯಂತೆ ಈ ಪುಡಿ!

Webdunia
ಶುಕ್ರವಾರ, 29 ಜೂನ್ 2018 (09:34 IST)
ಬೆಂಗಳೂರು : ವಿಶ್ವದಾದ್ಯಂತ ಮಧುಮೇಹಿಗಳ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ. ಹೊಸ ಹೊಸ ಮಧುಮೇಹಿಗಳು ಕಂಡು ಬರುತ್ತಲೆ ಇದ್ದಾರೆ. ಅಂತಹ ಮಧುಮೇಹವನ್ನು ತಡೆಯಲು ಮತ್ತು ನಿವಾರಿಸಲು ದನಿಯಾ ಪುಡಿಯು ರಾಮ ಬಾಣದಂತೆ ಕೆಲಸಮಾಡುತ್ತದೆ.


ಸಂಶೋಧನೆಗಳ ಪ್ರಕಾರ ಧನಿಯಾ ಪುಡಿಯನ್ನು ಬಳಸುವುದರಿಂದ ರಕ್ತದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಿಸಬಹುದಂತೆ. ಅಲ್ಲದೆ ಇದರಲ್ಲಿ ಉಪಶಮನಕಾರಿ ಗುಣಗಳು ಸಹ ಇರುವುದರಿಂದಾಗಿ ಮಧುಮೇಹಿಗಳಿಗೆ ಇದು ಸಂಜೀವಿನಿಯಂತೆ ಕೆಲಸ ಮಾಡುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ತೂಕ ಇಳಿಕೆಗೆ ಆಹಾರ ಮಾತ್ರವಲ್ಲ, ಈ ಮೂರು ಹಂತಗಳನ್ನು ತಪ್ಪದೇ ಅನುಸರಿಸಿ

ಅತಿಯಾಗಿ ಸೀನು ಬರುತ್ತಿದ್ದರೆ ಏನು ಮಾಡಬೇಕು

ಈ ಹರ್ಬಲ್ ಟೀಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿ, ಆಮೇಲೆ ಮ್ಯಾಜಿಕ್ ನೋಡಿ

ಮುಂದಿನ ಸುದ್ದಿ
Show comments