Webdunia - Bharat's app for daily news and videos

Install App

ಕಿಡ್ನಿಯ ಸಮಸ್ಯೆಯಿರುವವರು ಈ ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ

Webdunia
ಭಾನುವಾರ, 5 ಮೇ 2019 (07:14 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಆಹಾರ ಪದ್ಧತಿಗಳು ಒಂದು ಕಾರಣವಾಗಿದೆ. ಆದ್ದರಿಂದ ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವಂತಹ ಆಹಾರವನ್ನು ಸೇವಿಸಿ. ಈ ಕೆಳಗಿನ ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ಕಿಡ್ನಿಯ ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲವಂತೆ.




ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.


ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ.


ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್‌ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ.

ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments