Webdunia - Bharat's app for daily news and videos

Install App

ಸಂತಾನ ಫಲ ಬೇಕೆನ್ನುವವರು ಈ ಹಣ್ಣನ್ನು ಸೇವಿಸಿ

Webdunia
ಬುಧವಾರ, 16 ಸೆಪ್ಟಂಬರ್ 2020 (12:27 IST)
ಬೆಂಗಳೂರು : ಕೆಲವರಲ್ಲಿ ಬಂಜೆತನ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಅವರಿಗೆ ಮಕ್ಕಳಾಗುವುದಿಲ್ಲ. ಅಂತವರು ನಿಮಗೆ ಸಂತಾನ ಫಲ ಬೇಕೆಂದರೆ ಈ ಹಣ್ಣನ್ನು ಸೇವಿಸಿ.

ಅಂಜೂರ ಹಣ್ಣಿನಲ್ಲಿ ಜಿಂಕ್ , ಮೆಗ್ನಿಶಿಯಂ ಹೆಚ್ಚಾಗಿರುತ್ತದೆ. ಇದು ಸಂತಾನ ಫಲ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದನ್ನು ಪುರುಷರು ಸೇವಿಸುವುದರಿಂದ ಅವರಲ್ಲಿ ಫಲವತ್ತತೆ ಮತ್ತು ಪುರುಷರಿಗೆ ಬೇಕಾಗುವಂತಹ ಶಕ್ತಿಯನ್ನು ಹೆಚ್ಚಾಗುತ್ತದೆ. ಇದರಿಂದ ಉತ್ತಮ ಫಲ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments