ಸಂತಾನ ಫಲ ಬೇಕೆನ್ನುವವರು ಈ ಹಣ್ಣನ್ನು ಸೇವಿಸಿ

Webdunia
ಬುಧವಾರ, 16 ಸೆಪ್ಟಂಬರ್ 2020 (12:27 IST)
ಬೆಂಗಳೂರು : ಕೆಲವರಲ್ಲಿ ಬಂಜೆತನ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಅವರಿಗೆ ಮಕ್ಕಳಾಗುವುದಿಲ್ಲ. ಅಂತವರು ನಿಮಗೆ ಸಂತಾನ ಫಲ ಬೇಕೆಂದರೆ ಈ ಹಣ್ಣನ್ನು ಸೇವಿಸಿ.

ಅಂಜೂರ ಹಣ್ಣಿನಲ್ಲಿ ಜಿಂಕ್ , ಮೆಗ್ನಿಶಿಯಂ ಹೆಚ್ಚಾಗಿರುತ್ತದೆ. ಇದು ಸಂತಾನ ಫಲ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದನ್ನು ಪುರುಷರು ಸೇವಿಸುವುದರಿಂದ ಅವರಲ್ಲಿ ಫಲವತ್ತತೆ ಮತ್ತು ಪುರುಷರಿಗೆ ಬೇಕಾಗುವಂತಹ ಶಕ್ತಿಯನ್ನು ಹೆಚ್ಚಾಗುತ್ತದೆ. ಇದರಿಂದ ಉತ್ತಮ ಫಲ ಪಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments