Daily Horoscope

ಕಣ್ಣಿನಲ್ಲಿ ಮೂಡಿದ ಹುಣ್ಣು ವಾಸಿಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (12:46 IST)
ಬೆಂಗಳೂರು : ಕೆಲವೊಮ್ಮೆ ದೇಹದ ಉಷ್ಣಾಂಶ ಹೆಚ್ಚಾದಾಗ ಬಾಯಲ್ಲಿ ಮಾತ್ರವಲ್ಲ ಕಣ್ಣಲ್ಲಿ ಕೂಡ ಹುಣ್ಣುಗಳು ಮೂಡುತ್ತವೆ. ಈ ಹುಣ್ಣನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಕಣ್ಣಲ್ಲಿ ಹುಣ್ಣಾದಾಗ ರಾತ್ರಿ ಮಲಗುವ ವೇಳೆ ಕಣ್ಣಿಗೆ ಒಂದೆರಡು ಹನಿ ಹರಳೆಣ್ಣೆ ಬಿಡಬೇಕು. ಇದರಿಂದ ಕಣ್ಣಲ್ಲಿ ಉಂಟಾದ ಹುಣ್ಣು ಬೇಗನೆ ವಾಸಿಯಾಗುತ್ತದೆ. ಹಾಗೇ ಯಾವಾಗಲೂ ಕಣ್ಣು ನೋವಿದ್ದರೆ ಗುಲಾಬಿ ಹೂವನ್ನು ನೀರಿಗೆ ಹಾಕಿ ಕುದಿಸಿ ಆ ನೀರಿನಿಂದ ಕಣ್ಣು ತೊಳೆದುಕೊಳ್ಳಿ. ಇದರಿಂದ ಕಣ್ಣು ನೋವು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments