ಮೂಲವ್ಯಾಧಿ ಸಮಸ್ಯೆಗೆ ಇಲ್ಲಿದೆ ನೋಡಿ ಟಿಪ್ಸ್

Webdunia
ಭಾನುವಾರ, 6 ಸೆಪ್ಟಂಬರ್ 2020 (11:24 IST)
ಬೆಂಗಳೂರು : ಕೆಲವರಲ್ಲಿ ಮೂಲವ್ಯಾಧಿ ಸಮಸ್ಯೆ ಕಂಡುಬರುತ್ತದೆ. ಇದರಿಂದ ಗುದ ಭಾಗದಲ್ಲಿ ಹೆಚ್ಚು ಉರಿಯುತ್ತಿರುತ್ತದೆ. ಈ ಉರಿ ಕಡಿಮೆಯಾಗಲು ಈ ಮನೆಮದ್ದನ್ನು ಹಚ್ಚಿ.

ನಾಗ ಕೇಸರಿಯನ್ನು ತುಪ್ಪದಲ್ಲಿ ಅರೆದು ಗುದಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ. ಹಾಗೇ ಬಿಲ್ವ ಪತ್ರೆಯ ಕಷಾಯ ತಯಾರಿಸಿ ಕುಡಿಯುವುದರಿಂದ ಮೂಲವ್ಯಾಧಿ ನೋವು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಮುಂದಿನ ಸುದ್ದಿ
Show comments