Webdunia - Bharat's app for daily news and videos

Install App

ತುಳಸಿ ಎಲೆಯಲ್ಲಿ ಹೀಗೆ ಮಾಡುವುದರಿಂದ ಮಧುಮೇಹ ದೂರ!

Webdunia
ಗುರುವಾರ, 25 ಅಕ್ಟೋಬರ್ 2018 (09:14 IST)
ಬೆಂಗಳೂರು: ತುಳಸಿ ಎಲೆ ಶೀತ ಸಂಬಂಧೀ ರೋಗಗಳಿಗೆ ಪರಿಣಾಮಕಾರಿ ಮನೆ ಔಷಧ ಎನ್ನುವುದು ನಮಗೆಲ್ಲರಿಗೂ ಗೊತ್ತು. ಆದರೆ ಮಧುಮೇಹಕ್ಕೂ ತುಳಸಿ ಎಲೆ ಉತ್ತಮ ಗೊತ್ತಾ?

ತುಳಸಿಯಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗಿದ್ದು, ಇದರಲ್ಲಿ ರಕ್ತದಲ್ಲಿ ಗ್ಲುಕೋಸ್ ಅಂಶ ಕಡಿಮೆ ಮಾಡುವ ಗುಣವೂ ಇದೆಯಂತೆ. ಇದೇ ಕಾರಣಕ್ಕೆ ಪ್ರತಿನಿತ್ಯ ತುಳಸಿ ಎಲೆಯ ನೀರು ಸೇವಿಸುವುದರಿಂದ ಮಧುಮೇಹ ದೂರಮಾಡಬಹುದು ಎನ್ನುತ್ತದೆ ಆಯುರ್ವೇದ.

ಇದಕ್ಕೆ ಮಾಡಬೇಕಿರುವುದು ಇಷ್ಟೇ. ರಾತ್ರಿ ಮಲಗುವ ಮೊದಲು ಶುದ್ಧವಾದ ತುಳಸಿ ಎಲೆಗಳನ್ನು ನೀರಲ್ಲಿ ನೆನೆ ಹಾಕಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ. ಇದರಿಂದ ಮಧುಮೇಹದ ಜತೆಗೆ ಶೀತ ಸಂಬಂಧೀ ಸಮಸ್ಯೆಯೂ ದೂರವಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments