Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಗುದದ್ವಾರದ ನೋವು, ಉರಿ ಕಡಿಮೆ ಮಾಡಲು ಇದನ್ನ ಬಳಸಿ

webdunia
ಶನಿವಾರ, 20 ಜುಲೈ 2019 (08:08 IST)
ಬೆಂಗಳೂರು : ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರುಮೂತ್ರ ಮಲ ಮೂತ್ರ ಮಾಡಲು ಹೋದಾಗ ನೋವು ಉರಿ ಉಂಟಾಗುತ್ತದೆ. ಇದರಿಂದ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಈ ನೋವು ಉರಿ ನಿವಾರಿಸಲು ಹೀಗೆ ಮಾಡಿ.


ಪ್ರತಿದಿನ ಕ್ಯಾರೆಟ್ ಅಥವಾ ಬೀಟ್ ರೂಟ್ ಜ್ಯೂಸ್, ಕಿತ್ತಳೆ ಜ್ಯೂಸ್ ಇವೆಲ್ಲನ್ನು ಕುಡಿಯಿರಿ ಇದರಿಂದ  ಉರಿಯನ್ನು ಕಡಿಮೆಯಾಗುತ್ತದೆ. ಹಾಗಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು, ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.




ಹಾಗೇ ಮೂಲವ್ಯಾಧಿ ಸಮಸ್ಯೆ ಬೇಗ ವಾಸಿಯಾಗಲು ಬಾಳೆಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ ೩ ಬಾರಿ ಕೆಡಿಯಿರಿ, ಈ ರೀತಿ ಕುಡಿಯುವುದರಿಂದ ಮೂಲವ್ಯಾದಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು. ಕರಿ ಬೇವಿನ ಎಲೆ ಮತ್ತು ಗೋಧಿ ಹೂಳನ್ನು ಹಾಕಿ ಕುದಿಸಿದ ನೀರು ಕುಡಿಯುವುದು ಮೂಲವ್ಯಾಧಿಗೆ ವಾಸಿಯಾಗುತ್ತದೆ. ಮುಲಂಗಿ ಮೂಲವ್ಯಾಧಿಯನ್ನು ಹೋಗಲಾಡಿಸುವಲ್ಲಿ ಪರಿಣಾಮಕಾರಿಯಾದ ಆಹಾರವಾಗಿದೆ. ಕಾಲು ಗ್ಲಾಸ್ ಮೂಲಂಗಿ ಜ್ಯೂಸ್ ಕುಡಿಯುವುದರಿಂದ ಪೈಲ್ಸ್ ಹೆಚ್ಚಾಗದಂತೆ ತಡೆಯಬಹುದು.



 

 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮುಖದ ಮೇಲಿರುವ ಗಾಯದ ಕಲೆ ಮಾಯವಾಗಲು ಇದನ್ನ ಹಚ್ಚಿ