Webdunia - Bharat's app for daily news and videos

Install App

ಗುದದ್ವಾರದ ನೋವು, ಉರಿ ಕಡಿಮೆ ಮಾಡಲು ಇದನ್ನ ಬಳಸಿ

Webdunia
ಶನಿವಾರ, 20 ಜುಲೈ 2019 (08:08 IST)
ಬೆಂಗಳೂರು : ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರುಮೂತ್ರ ಮಲ ಮೂತ್ರ ಮಾಡಲು ಹೋದಾಗ ನೋವು ಉರಿ ಉಂಟಾಗುತ್ತದೆ. ಇದರಿಂದ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಈ ನೋವು ಉರಿ ನಿವಾರಿಸಲು ಹೀಗೆ ಮಾಡಿ.


ಪ್ರತಿದಿನ ಕ್ಯಾರೆಟ್ ಅಥವಾ ಬೀಟ್ ರೂಟ್ ಜ್ಯೂಸ್, ಕಿತ್ತಳೆ ಜ್ಯೂಸ್ ಇವೆಲ್ಲನ್ನು ಕುಡಿಯಿರಿ ಇದರಿಂದ  ಉರಿಯನ್ನು ಕಡಿಮೆಯಾಗುತ್ತದೆ. ಹಾಗಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು, ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.




ಹಾಗೇ ಮೂಲವ್ಯಾಧಿ ಸಮಸ್ಯೆ ಬೇಗ ವಾಸಿಯಾಗಲು ಬಾಳೆಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ ೩ ಬಾರಿ ಕೆಡಿಯಿರಿ, ಈ ರೀತಿ ಕುಡಿಯುವುದರಿಂದ ಮೂಲವ್ಯಾದಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು. ಕರಿ ಬೇವಿನ ಎಲೆ ಮತ್ತು ಗೋಧಿ ಹೂಳನ್ನು ಹಾಕಿ ಕುದಿಸಿದ ನೀರು ಕುಡಿಯುವುದು ಮೂಲವ್ಯಾಧಿಗೆ ವಾಸಿಯಾಗುತ್ತದೆ. ಮುಲಂಗಿ ಮೂಲವ್ಯಾಧಿಯನ್ನು ಹೋಗಲಾಡಿಸುವಲ್ಲಿ ಪರಿಣಾಮಕಾರಿಯಾದ ಆಹಾರವಾಗಿದೆ. ಕಾಲು ಗ್ಲಾಸ್ ಮೂಲಂಗಿ ಜ್ಯೂಸ್ ಕುಡಿಯುವುದರಿಂದ ಪೈಲ್ಸ್ ಹೆಚ್ಚಾಗದಂತೆ ತಡೆಯಬಹುದು.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments