ಗುದದ್ವಾರದ ನೋವು, ಉರಿ ಕಡಿಮೆ ಮಾಡಲು ಇದನ್ನ ಬಳಸಿ

Webdunia
ಶನಿವಾರ, 20 ಜುಲೈ 2019 (08:08 IST)
ಬೆಂಗಳೂರು : ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರುಮೂತ್ರ ಮಲ ಮೂತ್ರ ಮಾಡಲು ಹೋದಾಗ ನೋವು ಉರಿ ಉಂಟಾಗುತ್ತದೆ. ಇದರಿಂದ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಈ ನೋವು ಉರಿ ನಿವಾರಿಸಲು ಹೀಗೆ ಮಾಡಿ.


ಪ್ರತಿದಿನ ಕ್ಯಾರೆಟ್ ಅಥವಾ ಬೀಟ್ ರೂಟ್ ಜ್ಯೂಸ್, ಕಿತ್ತಳೆ ಜ್ಯೂಸ್ ಇವೆಲ್ಲನ್ನು ಕುಡಿಯಿರಿ ಇದರಿಂದ  ಉರಿಯನ್ನು ಕಡಿಮೆಯಾಗುತ್ತದೆ. ಹಾಗಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು, ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.




ಹಾಗೇ ಮೂಲವ್ಯಾಧಿ ಸಮಸ್ಯೆ ಬೇಗ ವಾಸಿಯಾಗಲು ಬಾಳೆಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ ೩ ಬಾರಿ ಕೆಡಿಯಿರಿ, ಈ ರೀತಿ ಕುಡಿಯುವುದರಿಂದ ಮೂಲವ್ಯಾದಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು. ಕರಿ ಬೇವಿನ ಎಲೆ ಮತ್ತು ಗೋಧಿ ಹೂಳನ್ನು ಹಾಕಿ ಕುದಿಸಿದ ನೀರು ಕುಡಿಯುವುದು ಮೂಲವ್ಯಾಧಿಗೆ ವಾಸಿಯಾಗುತ್ತದೆ. ಮುಲಂಗಿ ಮೂಲವ್ಯಾಧಿಯನ್ನು ಹೋಗಲಾಡಿಸುವಲ್ಲಿ ಪರಿಣಾಮಕಾರಿಯಾದ ಆಹಾರವಾಗಿದೆ. ಕಾಲು ಗ್ಲಾಸ್ ಮೂಲಂಗಿ ಜ್ಯೂಸ್ ಕುಡಿಯುವುದರಿಂದ ಪೈಲ್ಸ್ ಹೆಚ್ಚಾಗದಂತೆ ತಡೆಯಬಹುದು.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಮುಂದಿನ ಸುದ್ದಿ
Show comments