Webdunia - Bharat's app for daily news and videos

Install App

ಉರಿಮೂತ್ರ, ಕೆಂಪು ಮೂತ್ರ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 4 ಮಾರ್ಚ್ 2020 (06:12 IST)
ಬೆಂಗಳೂರು :  ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಅಥವಾ ಸರಿಯಾಗಿ ನೀರು ಕುಡಿಯದಿದ್ದಾಗ ಉರಿಮೂತ್ರ, ಕೆಂಪು ಮೂತ್ರ ಸಮಸ್ಯೆ ಉಂಟಾಗುತ್ತದೆ. ಈ ಮನೆಮದ್ದನ್ನು ಬಳಸಿದರೆ 2 ದಿನದಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ.

*ಸೊರೆಕಾಯಿ ಜ್ಯೂಸ್ 250ಎಂಎಲ್ ಗೆ 2-3 ಟೀ ಚಮಚ ನಿಂಬೆ ರಸ ಮಿಕ್ಸ್ ಮಾಡಿ ಕುಡಿಯಿರಿ, ಇದನ್ನು ಬೆಳಿಗ್ಗೆ 1 ಬಾರಿ , ಸಂಜೆ 1 ಬಾರಿ ಊಟ ಆದ ಮೇಲೆ  ಕುಡಿಯಿರಿ.  

 

*250ಎಂಎಲ್ ತಿಳಿ ಮಜ್ಜಿಗೆಗೆ ½ ನಿಂಬೆ ಹಣ್ಣಿನ ರಸ, 2-3 ಟೀ ಚಮಚ ಕಲ್ಲುಸಕ್ಕರೆ ಹಾಕಿ ಮಿಕ್ಸ್ ಮಾಡಿ ಕುಡಿಯಿರಿ, ಇದನ್ನು ಬೆಳಿಗ್ಗೆ , ಮಧ್ಯಾಃಹ್ನ , ಸಂಜೆ 3 ಬಾರಿ ಊಟ ಆದ ಮೇಲೆ  ಕುಡಿಯಿರಿ.  

 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಸನ್ ಬರ್ನ್ ತಡೆಯಲು ಈ ಯೋಗ ಪೋಸ್ ಟ್ರೈ ಮಾಡಿ

ಮುಂದಿನ ಸುದ್ದಿ
Show comments