Webdunia - Bharat's app for daily news and videos

Install App

ಉರಿಮೂತ್ರ, ಕೆಂಪು ಮೂತ್ರ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 4 ಮಾರ್ಚ್ 2020 (06:12 IST)
ಬೆಂಗಳೂರು :  ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಅಥವಾ ಸರಿಯಾಗಿ ನೀರು ಕುಡಿಯದಿದ್ದಾಗ ಉರಿಮೂತ್ರ, ಕೆಂಪು ಮೂತ್ರ ಸಮಸ್ಯೆ ಉಂಟಾಗುತ್ತದೆ. ಈ ಮನೆಮದ್ದನ್ನು ಬಳಸಿದರೆ 2 ದಿನದಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ.

*ಸೊರೆಕಾಯಿ ಜ್ಯೂಸ್ 250ಎಂಎಲ್ ಗೆ 2-3 ಟೀ ಚಮಚ ನಿಂಬೆ ರಸ ಮಿಕ್ಸ್ ಮಾಡಿ ಕುಡಿಯಿರಿ, ಇದನ್ನು ಬೆಳಿಗ್ಗೆ 1 ಬಾರಿ , ಸಂಜೆ 1 ಬಾರಿ ಊಟ ಆದ ಮೇಲೆ  ಕುಡಿಯಿರಿ.  

 

*250ಎಂಎಲ್ ತಿಳಿ ಮಜ್ಜಿಗೆಗೆ ½ ನಿಂಬೆ ಹಣ್ಣಿನ ರಸ, 2-3 ಟೀ ಚಮಚ ಕಲ್ಲುಸಕ್ಕರೆ ಹಾಕಿ ಮಿಕ್ಸ್ ಮಾಡಿ ಕುಡಿಯಿರಿ, ಇದನ್ನು ಬೆಳಿಗ್ಗೆ , ಮಧ್ಯಾಃಹ್ನ , ಸಂಜೆ 3 ಬಾರಿ ಊಟ ಆದ ಮೇಲೆ  ಕುಡಿಯಿರಿ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments