Webdunia - Bharat's app for daily news and videos

Install App

ಕೈ ಬೆರಳಿನ ಚರ್ಮದ ಸಿಪ್ಪೆ ಏಳುತ್ತಿದ್ದರೆ ಈ ಮನೆಮದ್ದನ್ನು ಬಳಸಿ

Webdunia
ಶನಿವಾರ, 3 ಅಕ್ಟೋಬರ್ 2020 (08:58 IST)
ಬೆಂಗಳೂರು : ಕೆಲವರ ಕೈ ಬೆರಳಿನ ತುದಿಯ ಚರ್ಮದಲ್ಲಿ ಸಿಪ್ಪೆ ಏಳುತ್ತದೆ. ದೇಹದಲ್ಲಿ ಯಾವುದಾದರೂ ಪೋಷಕಾಂಶದ ಕೊರತೆಯಾದಾಗ ಈ ಸಮಸ್ಯೆ ಕಾಣಿಸುತ್ತದೆ. ಇದು ನೋವಿನಿಂದ ಕೂಡಿರುತ್ತದೆ. ಈ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಒಂದು ಪಾತ್ರೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಹಾಕಿ ಅದಕ್ಕೆ 1 ಚಮಚ ಜೇನುತುಪ್ಪ ಹಾಗೂ ನಿಂಬೆ ರಸ ಮಿಕ್ಸ್ ಮಾಡಿ ಅದರೊಳಗೆ ಕೈಗಳನ್ನು ಮುಳುಗಿಸಿಡಿ. 15 ನಿಮಿಷದ ಬಳಿಕ ಕೈಗಳನ್ನು ಬಟ್ಟೆಯಿಂದ ಒರೆಸಿಕೊಳ್ಳಿ. ಹೀಗೆ 2 ದಿನ ಮಾಡಿದರೆ ಈ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments