ಎದೆನೋವು ಕಾಣಿಸಿಕೊಂಡರೆ ತಕ್ಷಣ ಈ ಮನೆಮದ್ದನ್ನು ಬಳಸಿ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (17:32 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಎದೆನೋವು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂತಹ ಸಂದರ್ಭದಲ್ಲಿ ಈ ಮನೆಮದ್ದನ್ನು ಬಳಸಿದರೆ ಕೂಡಲೇ ಎದೆನೋವಿನಿಂದ ಮುಕ್ತಿಹೊಂದಬಹುದು.




* ಕೊತ್ತಂಬರಿ ಸೊಪ್ಪನ್ನು ಎಳೆನೀರಿನೊಂದಿಗೆ ರುಬ್ಬಿ, ಕಲ್ಲುಸಕ್ಕರೆ, ಏಲಕ್ಕಿ ಪುಡಿ ಸೇರಿಸಿ ದಿನವೂ ಒಂದು ಬಾರಿ ಸೇವಿಸುತ್ತಿದ್ದರೆ ಎದೆನೋವು ಕಡಿಮೆ ಆಗುವುದು.


* ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದನ್ನು ನೀರಿನಲ್ಲಿ ನೆನೆಹಾಕಬೇಕು. ಅದನ್ನು ಅದನ್ನು ಮಿಕ್ಸ್ ಮಾಡಿ  ಸೋಸಬೇಕು. ಈ ಕಷಾಯಕ್ಕೆ ಹಾಲು, ಸಕ್ಕರೆ ಬೆರೆಸಿ ಸೇವಿಸಿದರೆ ಆಗಾಗ ಕಾಡುವ ಎದೆ ನೋವು ಕಡಿಮೆಯಾಗುತ್ತದೆ.


* ಎಳೆಯ ಸೀಬೆಕಾಯಿಯ ಕಷಾಯವನ್ನು ಸಿದ್ಧಪಡಿಸಬೇಕು. ಇದನ್ನು ಮಜ್ಜಿಗೆಯೊಂದಿಗೆ ಮಿಶ್ರಣ ಮಾಡಿ ಕುಡಿದರೆ ಎದೆ ನೋವು ತಕ್ಷಣ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments