Webdunia - Bharat's app for daily news and videos

Install App

ಕಡಿಮೆ ರಕ್ತದೊತ್ತಡ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 3 ಅಕ್ಟೋಬರ್ 2019 (09:34 IST)
ಬೆಂಗಳೂರು : ಕೆಲವರು ಕಡಿಮೆ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮ್ಯೆಯಿಂದ ಕೆಲವೊಮ್ಮೆ ಜೀವಕ್ಕೆ ಅಪಾಯ ಕೂಡ ಸಂಭವಿಸಬಹುದು. ಆದ್ದರಿಂದ ಇದನ್ನು ನಿಯಂತ್ರಿಸುವುದೇ ಉತ್ತಮ. ಅದಕ್ಕಾಗಿ ಈ ಮನೆಮದ್ದುಗಳನ್ನು ಬಳಸಿ.




*ತುಳಸಿ ಎಲೆಯಲ್ಲಿ ವಿಟಾಮಿನ್‌ ಸಿ, ಪೋಟಾಶಿಯಂ ಮ್ಯಾಗ್ನೇಶಿಯಂ ಸತ್ವಗಳಿರುವುದರಿಂದ  ಇದು ರಕ್ತದೊತ್ತಡವನ್ನು ಸಾಮಾನ್ಯ ರೂಪಕ್ಕೆ ತರಲು ಸಹಕಾರಿಯಾಗಿದೆ.   10-15 ತುಳಸಿ ಎಲೆಯನ್ನು ಜೇನುತುಪ್ಪದ  ಜೊತೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.
* ಉಪ್ಪು ನೀರು ಲೋ ಬ್ಲಡ್‌ ಪ್ರಶರ್‌ ಇರುವವರಿಗೆ ಉಪಕಾರಿಯಾಗಿದೆ. ಇದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಉಪ್ಪಿನಲ್ಲಿ ಸೋಡಿಯಂ  ಇರುವುದರಿಂದ ಇದು ರಕ್ತದೊತ್ತಡವನ್ನು ಹೆಚ್ಚು ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments