Webdunia - Bharat's app for daily news and videos

Install App

ವೈರಸ್ ಸೋಂಕುಗಳಿಂದ ನಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ

Webdunia
ಬುಧವಾರ, 5 ಆಗಸ್ಟ್ 2020 (08:43 IST)
ಬೆಂಗಳೂರು : ಮಳೆಗಾಲದಲ್ಲಿ ಹಲವು ಬಗೆಯ ವೈರಸ್ ಗಳು ನಮ್ಮ ಮೇಲೆ ದಾಳಿ ಮಾಡುತ್ತವೆ. ಇವುಗಳಿಂದ ರಕ್ಷಿಸಿಕೊಳ್ಳಲು ನಾವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕೆ ಈ ಮನೆಮದ್ದನ್ನು ಸೇವಿಸಿ.

10 ಕರಿಬೇವಿನ ಎಲೆಗಳು, 10 ಕಹಿಬೇವಿನ ಎಲೆಗಳು, ½ ಚಮಚ ಅರಿಶಿನ ಪುಡಿ, 4-5 ಕಾಳುಮೆಣಸು, 2 ಚಮಚ ಕೊಬ್ಬರಿ ಎಣ್ಣೆ, 1 ಎಸಳು ಬೆಳ್ಳುಳ್ಳಿ, 10 ತುಳಸಿ ಎಲೆ ಜಜ್ಜಿ ಉಂಡೆ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಎಲ್ಲ ರೀತಿಯ ವೈರಸ್  ಸೋಂಕುಗಳಿಂದ ನಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದನ್ನು 15 ದಿನಗಳ ಕಾಲ ಸತತವಾಗಿ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments