Webdunia - Bharat's app for daily news and videos

Install App

ನೆತ್ತಿಯ ತುರಿಕೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ

Webdunia
ಮಂಗಳವಾರ, 30 ಮಾರ್ಚ್ 2021 (06:32 IST)
ಬೆಂಗಳೂರು : ಬೇಸಿಗೆಯಲ್ಲಿ ಅತಿಯಾದ ಬೆವರಿನಿಂದಾಗಿ ನೆತ್ತಿಯಲ್ಲಿ ಸೋಂಕು ಉಂಟಾಗಿ ತುರಿಕೆ ಕಂಡುಬರುತ್ತದೆ. ಇದು ತಲೆಹೊಟ್ಟಿಗೆ ಕಾರಣವಾಗುತ್ತದೆ. ಈ ಸೋಂಕನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಬೇವು : ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿರುವುದರಿಂದ  ಇದು ಸೋಂಕನ್ನು ನಿವಾರಿಸುತ್ತದೆ. ಹಾಗಾಗಿ ಬೇವಿನ ಎಲೆಗಳಿಂದ ಪೇಸ್ಟ್ ತಯಾರಿಸಿ ಅದಕ್ಕೆ ನಿಂಬೆ ರಸ ಮತ್ತು ಅರಶಿನ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಟ್ಟು ವಾಶ್ ಮಾಡಿ.

*ಅಲೋವೆರಾ ಜೆಲ್ : ಇದು ಸೋಂಕನ್ನು ತಡೆಯಲು ಸಹಕಾರಿ. ಇದನ್ನು ಕೂದಲಿಗೆ ಹಚ್ಚುವುದರಿಂದ ಕಿರಿಕಿರಿ, ತುರಿಕೆ, ದದ್ದುಗಳು ನಿವಾರಣೆಯಾಗುತ್ತದೆ. ಹಾಗಾಗಿ ಕೂದಲಿಗೆ ಅಲೋವೆರಾ ಜೆಲ್ ಹಚ್ಚಿ 30  ನಿಮಿಷ ಬಿಟ್ಟು ವಾಶ್ ಮಾಡಿ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments