Webdunia - Bharat's app for daily news and videos

Install App

ವಾಯುಬಾಧೆ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 14 ಮೇ 2020 (08:03 IST)

ಬೆಂಗಳೂರು : ತಿನ್ನುವ ಆಹಾರದಲ್ಲಿ ವ್ಯತ್ಯಾಸವಾದಾಗ ವಾಯುಬಾಧೆ ಮಸ್ಯೆ ಕಾಡುತ್ತದೆ. ಇದರಿಂದ ಎದೆನೋವು, ಹೊಟ್ಟೆ, ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವಾಯುಬಾಧೆ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.
 


 

ಬೆಲ್ಲದೊಂದಿಗೆ ಒಣಶುಂಠಿಯನ್ನು ಸೇರಿಸಿ ಪ್ರತಿದಿನ ನಿಯಮಿತವಾಗಿ ತಿನ್ನುತ್ತಾ ಬಂದರೆ  ವಾಯುಬಾಧೆ ಸಮಸ್ಯೆ ನಿವಾರಣೆಯಾಗುತ್ತದೆ. ಇಲ್ಲವಾದರೆ ನೀರಿಗೆ ಬೆಲ್ಲ ಮತ್ತು ಒಣಶುಂಠಿ ಪುಡಿಯನ್ನು  ಮಿಕ್ಸ್ ಮಾಡಿ ಕುದಿಸಿ ಆ ನೀರನ್ನು ಕುಡಿದರೂ ಕೂಡ ಈ ಸಮಸ್ಯೆ ದೂರವಾಗುತ್ತದೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments