Webdunia - Bharat's app for daily news and videos

Install App

ಗಂಟಲು ಕಟ್ಟಿಕೊಂಡಿದ್ದರೆ ಈ ಮನೆಮದ್ದನ್ನು ಬಳಸಿ

Webdunia
ಗುರುವಾರ, 27 ಆಗಸ್ಟ್ 2020 (08:54 IST)
ಬೆಂಗಳೂರು : ಕೆಲವರಿಗೆ ಜೋರಾಗಿ ಕೂಗಿದಾಗ, ಕಫ, ಕೆಮ್ಮು ಇದ್ದಾಗ ಗಂಟಲು ಕಟ್ಟಿಕೊಳ್ಳುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟು ಮಾಡುತ್ತದೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಮಜ್ಜಿಗೆ ಹುಲ್ಲು, ಶುಂಠಿ, ದಾಲ್ಚಿನಿ,1 ಏಲಕ್ಕಿ , 1 ಲವಂಗ, ಕಾಳುಮೆಣಸು ಇವಿಷ್ಟನ್ನು ಚೆನ್ನಾಗಿ ಜಜ್ಜಿ ನೀರಿಗೆ ಹಾಕಿ ಕುದಿಸಿ. ಬಳಿಕ ಸೋಸಿ ಕುಡಿದರೆ ನಿಮ್ಮ ಸ್ವರ ಬಿದಿದ್ದರೆ ಅದು ಬೇಗ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments