Webdunia - Bharat's app for daily news and videos

Install App

ಒಣಕೆಮ್ಮುನಿಂದ ಮುಕ್ತಿ ಪಡೆಯಲು ಈ ಮನೆಮದ್ದನ್ನು ಬಳಸಿ

Webdunia
ಶುಕ್ರವಾರ, 10 ಮೇ 2019 (09:08 IST)
ಬೆಂಗಳೂರು : ಬೇಸಿಗೆಯಲ್ಲಿ ಹೆಚ್ಚಾಗಿ ಧೂಳಿನಿಂದ ಒಣಕೆಮ್ಮು ಉಂಟಾಗುತ್ತದೆ. ಇದರಿಂದ ಸರಿಯಾಗಿ ಊಟ, ನಿದ್ರೆ ಮಾಡಲು ಆಗುವುದಿಲ್ಲ. ಆದ್ದರಿಂದ ಕೆಮ್ಮು ಆರಂಭವಾದ ಕೂಡಲೇ ಈ ಮನೆ ಮದ್ದನ್ನು ಉಪಯೋಗಿಸಿ ತೊಂದರೆ ನಿವಾರಿಸಿಕೊಳ್ಳಿ.




ಜೀರಿಗೆಯನ್ನು ಚೆನ್ನಾಗಿ ಹುರಿದು ಪುಡಿ ಮಾಡಿಕೊಳ್ಳಿ. ನಂತರ ಅರ್ಧ ಚಮಚ ಜೀರಿಗೆ ಪುಡಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿ, ಚೆನ್ನಾಗಿ ಕಲಸಿಕೊಂಡು ದಿನಕ್ಕೆರಡು ಸಲ ಸೇವಿಸಿದರೆ ಕೆಮ್ಮಿನ ಪ್ರಮಾಣ ಕಡಿಮೆಯಾಗುತ್ತದೆ.


ಅಮೃತ ಬಳ್ಳಿಯ ಒಂದು ಎಲೆಯನ್ನು ತೆಗೆದುಕೊಂಡು, ಸ್ವಲ್ಪ (4 ಹರಳು) ಉಪ್ಪಿನ ಕಾಳಿನೊಂದಿಗೆ ದಿನಕ್ಕೆ 3 ರಿಂದ 4 ಸಲ ಜಗಿದರೆ ಕೆಮ್ಮು ಗುಣಮುಖವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments