ನರಗಳ ಬಲಹೀನತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಮನೆಮದ್ದನ್ನು ಬಳಸಿ

Webdunia
ಶುಕ್ರವಾರ, 15 ಫೆಬ್ರವರಿ 2019 (10:22 IST)
ಬೆಂಗಳೂರು : ನರಗಳಲ್ಲಿ ಬಲಹೀನತೆ ಆದಾಗ ಆಗಾಗ ಕೈ, ಕಾಲು, ಕುತ್ತಿಗೆಯಲ್ಲಿ ನರ ಹಿಡಿದುಕೊಂಡು ನೋವು ಬರುತ್ತದೆ. ಈ ಸಮಸ್ಯೆಯಿಂದ ಬೇಗ ಮುಕ್ತಿ ಹೊಂದಬೇಕಾದರೆ ಈ ಮನೆಮದ್ದನ್ನು ಬಳಸಿ.


ಕಪ್ಪು ಜೀರಿಗೆ ಪುಡಿ 50 ಗ್ರಾಂ, ಅಶ್ವಗಂಧ ಪುಡಿ 50 ಗ್ರಾಂ, ಮೆಂತೆ ಕಾಳಿನ ಪುಡಿ 50ಗ್ರಾಂ ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ಗಾಜಿನ ಬಾಟಲ್ ನಲ್ಲಿ ಸ್ಟೋರ್ ಮಾಡಿ ಇಡಿ. 


ಪ್ರತಿದಿನ ಬೆಳಿಗ್ಗೆ ಹಾಗೂ ರಾತ್ರಿ ಊಟಕ್ಕಿಂತ 1 ಗಂಟೆ ಮೊದಲು 1 ಗ್ಲಾಸ್ ಉಗುರುಬೆಚ್ಚಗಿನ ನೀರಿಗೆ 1 ಟೀ ಚಮಚ ಈ ಪೌಡರ್ ನ್ನು ಮಿಕ್ಸ್ ಮಾಡಿ ಕುಡಿಯಿರಿ. ಹೀಗೆ ಪ್ರತಿದಿನ 2 ಬಾರಿ ತಪ್ಪದೆ ಈ ಮನೆಮದ್ದನ್ನು ಬಳಸಿದರೆ 15-20 ದಿನದಲ್ಲೇ ನಿಮ್ಮ ನರಗಳ ಬಲಹೀನತೆ ಕಡಿಮೆಯಾಗುತ್ತದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments