Webdunia - Bharat's app for daily news and videos

Install App

ಸುಟ್ಟ ಗಾಯಗಳ ಮೇಲಾಗುವ ಅಲರ್ಜಿ ಗುಳ್ಳೆಗಳನ್ನು ನಿವಾರಿಸಲು ಈ ಮನಮೆದ್ದನ್ನು ಹಚ್ಚಿ

Webdunia
ಗುರುವಾರ, 4 ಫೆಬ್ರವರಿ 2021 (07:14 IST)
ಬೆಂಗಳೂರು : ಸುಟ್ಟ ಗಾಯಗಳಾದಾಗ ಅವು ಬಹಳ ಬೇಗನೆ ವಾಸಿಯಾಗುವುದಿಲ್ಲ ಬದಲಾಗಿ ಅದರ ಮೇಲೆ ಸೋಂಕು ತಗುಲಿ ತುರಿಕೆ ಹಾಗೂ ದದ್ದುಗಳು ಉಂಟಾಗಿ ಗಾಯ ಮತ್ತೆ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಹಚ್ಚಿ.

ಕರ್ಪೂರ ಸುಟ್ಟ ಗಾಯಗಳನ್ನು ನಿವಾರಿಸುತ್ತದೆ. ಸುಟ್ಟ ಚರ್ಮದ ಮೇಲಾಗುವ ತುರಿಕೆ ಮತ್ತು ಗುಳ್ಳೆಗಳನ್ನು ಕಡಿಮೆ ಮಾಡುತ್ತದೆ. ಹಾಗಾಗಿ ತೆಂಗಿನೆಣ್ಣೆಗೆ ಸ್ವಲ್ಪ ಕರ್ಪೂರ ಮಿಕ್ಸ್ ಮಾಡಿ ಸುಟ್ಟ ಗಾಯದ ಮೇಲೆ ಹಚ್ಚಿ .ಇದರಿಂದ ಗಾಯದ ಮೇಲಿನ ತುರಿಕೆ ಕಡಿಮೆಯಾಗಿ ಬೇಗ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments