Webdunia - Bharat's app for daily news and videos

Install App

ಸುಟ್ಟ ಗಾಯಗಳ ಮೇಲಾಗುವ ಅಲರ್ಜಿ ಗುಳ್ಳೆಗಳನ್ನು ನಿವಾರಿಸಲು ಈ ಮನಮೆದ್ದನ್ನು ಹಚ್ಚಿ

Webdunia
ಗುರುವಾರ, 4 ಫೆಬ್ರವರಿ 2021 (07:14 IST)
ಬೆಂಗಳೂರು : ಸುಟ್ಟ ಗಾಯಗಳಾದಾಗ ಅವು ಬಹಳ ಬೇಗನೆ ವಾಸಿಯಾಗುವುದಿಲ್ಲ ಬದಲಾಗಿ ಅದರ ಮೇಲೆ ಸೋಂಕು ತಗುಲಿ ತುರಿಕೆ ಹಾಗೂ ದದ್ದುಗಳು ಉಂಟಾಗಿ ಗಾಯ ಮತ್ತೆ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಹಚ್ಚಿ.

ಕರ್ಪೂರ ಸುಟ್ಟ ಗಾಯಗಳನ್ನು ನಿವಾರಿಸುತ್ತದೆ. ಸುಟ್ಟ ಚರ್ಮದ ಮೇಲಾಗುವ ತುರಿಕೆ ಮತ್ತು ಗುಳ್ಳೆಗಳನ್ನು ಕಡಿಮೆ ಮಾಡುತ್ತದೆ. ಹಾಗಾಗಿ ತೆಂಗಿನೆಣ್ಣೆಗೆ ಸ್ವಲ್ಪ ಕರ್ಪೂರ ಮಿಕ್ಸ್ ಮಾಡಿ ಸುಟ್ಟ ಗಾಯದ ಮೇಲೆ ಹಚ್ಚಿ .ಇದರಿಂದ ಗಾಯದ ಮೇಲಿನ ತುರಿಕೆ ಕಡಿಮೆಯಾಗಿ ಬೇಗ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments