ಸುಟ್ಟ ಗಾಯಗಳ ಮೇಲಾಗುವ ಅಲರ್ಜಿ ಗುಳ್ಳೆಗಳನ್ನು ನಿವಾರಿಸಲು ಈ ಮನಮೆದ್ದನ್ನು ಹಚ್ಚಿ

Webdunia
ಗುರುವಾರ, 4 ಫೆಬ್ರವರಿ 2021 (07:14 IST)
ಬೆಂಗಳೂರು : ಸುಟ್ಟ ಗಾಯಗಳಾದಾಗ ಅವು ಬಹಳ ಬೇಗನೆ ವಾಸಿಯಾಗುವುದಿಲ್ಲ ಬದಲಾಗಿ ಅದರ ಮೇಲೆ ಸೋಂಕು ತಗುಲಿ ತುರಿಕೆ ಹಾಗೂ ದದ್ದುಗಳು ಉಂಟಾಗಿ ಗಾಯ ಮತ್ತೆ ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಹಚ್ಚಿ.

ಕರ್ಪೂರ ಸುಟ್ಟ ಗಾಯಗಳನ್ನು ನಿವಾರಿಸುತ್ತದೆ. ಸುಟ್ಟ ಚರ್ಮದ ಮೇಲಾಗುವ ತುರಿಕೆ ಮತ್ತು ಗುಳ್ಳೆಗಳನ್ನು ಕಡಿಮೆ ಮಾಡುತ್ತದೆ. ಹಾಗಾಗಿ ತೆಂಗಿನೆಣ್ಣೆಗೆ ಸ್ವಲ್ಪ ಕರ್ಪೂರ ಮಿಕ್ಸ್ ಮಾಡಿ ಸುಟ್ಟ ಗಾಯದ ಮೇಲೆ ಹಚ್ಚಿ .ಇದರಿಂದ ಗಾಯದ ಮೇಲಿನ ತುರಿಕೆ ಕಡಿಮೆಯಾಗಿ ಬೇಗ ವಾಸಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ
Show comments