Webdunia - Bharat's app for daily news and videos

Install App

ಮುಖದಲ್ಲಿರುವ ಸೋಂಕುಗಳನ್ನು ಗುಣಪಡಿಸಿ ಕಾಂತಿ ಹೆಚ್ಚಿಸಲು ಈ ಪೇಸ್ ಪ್ಯಾಕ್ ಬಳಸಿ

Webdunia
ಭಾನುವಾರ, 16 ಜೂನ್ 2019 (08:35 IST)
ಬೆಂಗಳೂರು : ತುಳಸಿ ಗಿಡದಲ್ಲಿ ಹಲವಾರು ರೀತಿಯ ಔಷಧಿಯ ಗುಣಗಳಿವೆ. ಇವು ರೋಗಗಳನ್ನು ಗುಣಪಡಿಸಲು ಮಾತ್ರವಲ್ಲ ಅಂದವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಕೂದಲಿನ ಆರೋಗ್ಯ, ಚರ್ಮದ ಆರೋಗ್ಯಕ್ಕೂ ಇದು ಉತ್ತಮ.




ಮುಖದಲ್ಲಿ ಗುಳ್ಳೆಗಳು, ಸೋಕುಗಳು ತಗಲಿದ್ದರೆ ತುಳಸಿ ಎಲೆಗಳಿಂದ ಪೇಸ್ಟ್ ತಯಾರಿಸಿ ಅದಕ್ಕೆ ½ ಕಪ್ ಮೊಸರು ಹಾಕಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ತಂಪಾದ ನಿರಿಬಿಂದ ತೊಳೆದರೆ ಯಾವುದೇ ರೀತಿಯ ಸೋಕುಗಳಿದ್ದರೂ ವಾಸಿಯಾಗುತ್ತದೆ.


ಹಾಗೇ ತುಳಸಿ ರಸಕ್ಕೆ 1ಚಿಟಿಕೆ ಅರಶಿನ ಹಾಕಿ ಮುಖಕ್ಕೆ ಹಚ್ಚಿ. ಹೀಗೆ ಮಾಡುತ್ತಾ ಬಂದರೆ  ಯಾವುದೇ ಕಲೆಗಳಿದ್ದರೂ ಮಾಯವಾಗುತ್ತದೆ. ಇದು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ, ಇದು ಚರ್ಮದ ಆರೋಗ್ಯವನ್ನು ಹೆಚ್ಚಿಸುವುದರ ಜೊತೆಗೆ ಕಾಂತಿಯನ್ನು ಹೆಚ್ಚಿಸುತ್ತದೆ. ಇದು ಮುಖದಲ್ಲಿರುವ ರಂಧ್ರಗಳಲ್ಲಿರುವ ಧೂಳು,ಕೊಳೆಗಳನ್ನು ಹೊರಹಾಕುತ್ತದೆ. 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments