ಕಲೆರಹಿತ ತ್ವಚೆ ಹಾಗೂ ಪಾದದ ಬಿರುಕು ಕಡಿಮೆಯಾಗಲು ಈ ಮರದ ತೊಗಟೆಯನ್ನು ಬಳಸಿ

Webdunia
ಗುರುವಾರ, 18 ಫೆಬ್ರವರಿ 2021 (07:00 IST)
ಬೆಂಗಳೂರು : ಅರಳೀಮರವನ್ನು ಹಿಂದೂಧರ್ಮದಲ್ಲಿ ದೇವರೆಂದು ಪೂಜಿಸುತ್ತಾರೆ. ಆದರೆ ಈ ಅರಳೀಮರದಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಇದರ  ತೊಗಟೆಯಿಂದ ಹಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

ಚರ್ಮದ ಸುಕ್ಕುಗಳನ್ನು ತೆಗೆದುಹಾಕಲು ಮತ್ತು ಕಲೆರಹಿತ ಚರ್ಮವನ್ನು ಪಡೆಯಲು ಅರಳೀಮರದ ತೊಗಟೆಯನ್ನು ಬಳಸಿ. ಇದರ ತೊಗಟೆಯನ್ನು ಪುಡಿಮಾಡಿ ಮುಖಕ್ಕೆ ಹಚ್ಚಿ. ಕಾಲುಗಳಲ್ಲಿ ಬಿರುಕು ಮೂಡಿದ್ದರೆ ಅರಳೀಮರದ ತೊಗಟೆ ಪುಡಿಯನ್ನು ಹಾಲಿನಲ್ಲಿ ಮಿಕ್ಸ್ ಮಾಡಿ ಪಾದದ ಮೇಲೆ ಹಚ್ಚಿ. ಇದನ್ನು ಪ್ರತಿದಿನ ರಾತ್ರಿ ಮಾಢಿ. ಬೆಳಿಗ್ಗೆ ನೀರಿನಿಂದ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments