ಈರುಳ್ಳಿಯನ್ನು ಈ ರೀತಿ ಬಳಸಿದರೆ ಜೀವಕ್ಕೆ ಆಪತ್ತು

Webdunia
ಗುರುವಾರ, 19 ಮಾರ್ಚ್ 2020 (06:13 IST)
ಬೆಂಗಳೂರು :  ಈರುಳ್ಳಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಈರುಳ್ಳಿಯನ್ನು ಈ ರೀತಿ ಬಳಸುವುದರಿಂದ ಇದು ಅನಾರೋಗ್ಯಕ್ಕೆ ಕಾರಣವಾಗಿ ಜೀವಕ್ಕೆ ಕುತ್ತು ತರುತ್ತದೆ.

ಹೌದು. ಈರುಳ್ಳಿ ಅಡುಗೆಗೆ ಮಾತ್ರ ಬಳಕೆಯಾಗುವುದಿಲ್ಲ. ರಕ್ತ ಶುದ್ದಿಕರಿಸಲು, ಕೂದಲು ಉದ್ದವಾಗಿ ಬೆಳೆಯಲು, ಕಫ, ಕೆಮ್ಮು ಸಮಸ್ಯೆ ಹೋಗಲಾಡಿಸಲು ಹೀಗೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
 

ಆದರೆ ಈ ಈರುಳ್ಳಿಯನ್ನು ಹಿಂದಿನ ದಿನ ರಾತ್ರಿ ಕತ್ತರಿಸಿ ಇಡುವುದರಿಂದ ಅದು ಅತ್ಯಂತ ವಿಷಕಾರಿ ಪದಾರ್ಥವಾಗಿ ಮಾರ್ಪಡುತ್ತದೆ. ಇದನ್ನು  ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ. ಇದರಲ್ಲಿ ಟಾಕ್ಸಿಕ್ ಬ್ಯಾಕ್ಟೀರಿಯ ಗಳು ಹುಟ್ಟಿಕೊಳ್ಳುವುದರಿಂದ  ಇದನ್ನು ಸೇವಿಸಿದರೆ ಫುಡ್ ಪಾಯಿಸನ್ ಆಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments