Webdunia - Bharat's app for daily news and videos

Install App

ತೂಕ ಇಳಿಸಬೇಕೇ? ಈ ಉಪಾಯಗಳನ್ನು ಮಾಡಿ ನೋಡಿ

Webdunia
ಶುಕ್ರವಾರ, 27 ಜನವರಿ 2017 (11:10 IST)
ಬೆಂಗಳೂರು: ಆಧುನಿಕ ಜೀವನ ಶೈಲಿಯಲ್ಲಿ ಎಲ್ಲರಿಗೂ ತೆಳ್ಳಗೆ, ಸ್ಲಿಮ್ ಆಗಿ ಕಾಣುವ ಬಯಕೆ. ಆದರೆ ಯಾರದ್ದೋ ಮಾತು ಕೇಳಿಕೊಂಡು ಏನಾದರೂ ಮಾಡಲು ಹೋಗಿ ಇನ್ನೇನೋ ಎಡವಟ್ಟಾಗುತ್ತದೆ. ಅದಕ್ಕೇ ಮನೆಯಲ್ಲೇ ಮಾಡಬಹುದಾದ ಸಿಂಪಲ್ ಉಪಾಯ ಹೇಳುತ್ತೇವೆ ನೋಡಿಕೊಳ್ಳಿ.

 
ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ರಸ ಹಾಕಿದ ಹದ ಬಿಸಿ ನೀರು ಕುಡಿಯಿರಿ. ಇದರಿಂದ ದೇಹದ ಜೀರ್ಣಕ್ರಿಯೆ ಸುಗಮವಾಗುವುದಲ್ಲದೆ, ದೇಹ ನಿರ್ಜಲೀಕರಣವಾಗದಂತೆ ತಡೆಯಬಹುದು.

ನಿಮಗೆ ಗೊತ್ತಾ? ತೆಂಗಿನ ಕಾಯಿ ಒಡೆದ ಮೇಲೆ ನೀರು ಚೆಲ್ಲುತ್ತೀರಲ್ಲಾ? ಆ ನೀರನ್ನು ಚೆಲ್ಲದೇ ಖಾಲಿ ಹೊಟ್ಟೆಯಲ್ಲಿ ಕುಡಿದರೆ ರೋಗ ನಿರೋಧಕ ಶಕ್ತಿ ಜಾಸ್ತಿ ಮಾಡುತ್ತದೆ ಮಾತ್ರವಲ್ಲ, ದೇಹಕ್ಕೆ ಅಗತ್ಯವಾದ ಪೋಷಕಾಂಶ ಒದಗಿಸುತ್ತದೆ. ಈ ತೆಂಗಿನ ಕಾಯಿಯ ನೀರು ದೇಹದಲ್ಲಿರುವ ಅನಗತ್ಯ ಕೊಬ್ಬು ಕರಗಿಸುತ್ತದೆ.

ಮಜ್ಜಿಗೆ ಕುಡಿಯುವುದೂ ಉತ್ತಮ ಪರಿಹಾರ. ಇದು ಜೀರ್ಣ ಪ್ರಕ್ರಿಯೆಯನ್ನು ಚುರುಕುಗೊಳಿಸುವುದಲ್ಲದೆ, ದೇಹದಲ್ಲಿ ಕೊಬ್ಬು ಉತ್ಪನ್ನವಾಗಲು ಕಾರಣವಾಗುವ ಅಂಶಗಳನ್ನು ನಾಶ ಮಾಡುತ್ತದೆ. ಇಷ್ಟು ಸಿಂಪಲ್ ಸ್ಟೆಪ್ ನ್ನು ಮನೆಯಲ್ಲೇ ಮಾಡಿ ನೋಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments