Webdunia - Bharat's app for daily news and videos

Install App

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನನ್ನು ಸೇವಿಸಬೇಕು?

Webdunia
ಸೋಮವಾರ, 16 ಅಕ್ಟೋಬರ್ 2017 (08:34 IST)
ಬೆಂಗಳೂರು: ಇನ್ನೂ ಮಳೆಗಾಲ ನಿಂತಿಲ್ಲ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶೀತ, ಜ್ವರ, ಕೆಮ್ಮು ಸಮಸ್ಯೆ ಸಾಮಾನ್ಯವಾಗಿದೆ. ಮಳೆಗಾಲದ ಖಾಯಿಲೆಗಳಿಂದ ರಕ್ಷಿಸಿಕೊಳ್ಳಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನು ಸೇವಿಸಿದರೆ ಒಳಿತು ನೋಡೋಣ.

 
ಸೂಪ್ ಗಳು
ಟೊಮೆಟೊ, ಕಾರ್ನ್, ಚಿಕನ್ ಸೂಪ್ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಅದರಲ್ಲೂ ವಿಶೇಷವಾಗಿ ಚಿಕನ್ ನಲ್ಲಿರುವ ಅಮಿನೋ ಆಸಿಡ್ ನಮ್ಮ ಶ್ವಾಸಕೋಶದಲ್ಲಿ ತುಂಬಿರುವ ಕಫ ಹೋಗಲಾಡಿಸುತ್ತದೆ.

ವಿಟಮಿನ್ ಸಿ ಹಣ್ಣುಗಳು
ಕಿತ್ತಳೆ, ನಿಂಬೆ ಹಣ್ಣು ಮುಂತಾದ ಹುಳಿಯುಕ್ತ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶ ಹೆಚ್ಚು. ಇವುಗಳು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಬಿಸಿ ಪಾನೀಯಗಳು
ಆದಷ್ಟು ಬಿಸಿ ಪಾನೀಯ ಸೇವಿಸುವುದರಿಂದ ನಮ್ಮ ಗಂಟಲು ಕೆರೆತ ದೂರವಾಗುವುದು. ಗ್ರೀನ್ ಟೀ ಸೇವನೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಅರಶಿನ
ಹಾಲು ಕುಡಿಯುವಾಗ ಒಂಟು ಚಿಟಿಕೆ ಅರಶಿನ ಪುಡಿ ಹಾಕಿ ಕುಡಿದರೂ ಸಾಕು. ಶೀತ ಸಂಬಂಧೀ ರೋಗಗಳಿಗೆ ಅರಶಿನ ಸೇವನೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments