Webdunia - Bharat's app for daily news and videos

Install App

ಬೇಸಿಗೆಯಲ್ಲಿ ಅಸಿಡಿಟಿ ಬಾರದಂತೆ ತಡೆಯಲು ಇದನ್ನು ಸೇವಿಸಿ

Webdunia
ಸೋಮವಾರ, 24 ಏಪ್ರಿಲ್ 2017 (07:26 IST)
ಬೆಂಗಳೂರು: ಅಸಿಡಿಟಿ ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅದರಲ್ಲೂ ಬೇಸಿಗೆಯಲ್ಲಿ ಹೊಟ್ಟೆ ಉರಿ, ಎದೆ ಉರಿಯಂತಹ ಸಮಸ್ಯೆಗಳು ಸಹಜ. ಇವುಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ ಎಂತಹ ಆಹಾರ ಸೇವಿಸಬೇಕು ಎಂದು ನೋಡಿಕೊಳ್ಳಿ.

 
ಬಾಳೆಹಣ್ಣು
ಬಾಳೆ ಹಣ್ಣಿನಲ್ಲಿ ಪೊಟೇಷಿಯಂ ಅಂಶ ಹೆಚ್ಚಾಗಿದ್ದು, ಮಲ ವಿಸರ್ಜನೆ ಸುಗಮಗೊಳಿಸುತ್ತದೆ. ಅಲ್ಲದೆ ಇದರಲ್ಲಿ ನಾರಿನಂಶ ಹೆಚ್ಚಿದ್ದು, ಜೀರ್ಣಕ್ರಿಯೆಗೂ ಸುಲಭ

ಕಲ್ಲಂಗಡಿ ಹಣ್ಣು
ದೇಹದಲ್ಲಿ ನೀರಿನಂಶ ಕಡಿಮೆ ಆದ ಹಾಗೆ ಅಸಿಡಿಟಿ ಸಮಸ್ಯೆಯೂ ಹೆಚ್ಚುತ್ತದೆ. ಹಾಗಾಗಿ ಅಧಿಕ ದ್ರವಾಂಶ ಹೊಂದಿರುವ ಕಲ್ಲಂಗಡಿ ಹಣ್ಣನ್ನು ಯಥೇಚ್ಛವಾಗಿ ಸೇವಿಸಿ.

ಎಳೆನೀರು
ಎಳೆ ನೀರು ಹೊಟ್ಟೆ ತಂಪಾಗಿಸುತ್ತದೆ. ಇದು ಒಂಥರಾ ಗ್ಲುಕೋಸ್ ನಂತೆ ಕೆಲಸ ಮಾಡುವುದು. ನಿತ್ರಾಣರಾಗದಂತೆ ನೋಡಿಕೊಳ್ಳುವುದಲ್ಲದೆ, ದೇಹದಲ್ಲಿ ದ್ರವಾಂಶ ಕಡಿಮೆಯಾಗದಂತೆ ನೋಡಿಕೊಳ್ಳುವುದು.

ತಂಪು ಹಾಲು
ತಂಪಾದ ಹಾಲು ಅಥವಾ ಮಜ್ಜಿಗೆ ಕುಡಿಯುವುದರಿಂದ ಹೊಟ್ಟೆಯುರಿಂತಹ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments