ಬಾರ್ ಓಪನ್ ಮಾಡಿದ್ರಿ, ದೇವಸ್ಥಾನ ಯಾವಾಗ? ಸದ್ಯದಲ್ಲೇ ಸಿಗಲಿದೆ ಉತ್ತರ

Webdunia
ಮಂಗಳವಾರ, 5 ಮೇ 2020 (09:19 IST)
ಬೆಂಗಳೂರು: ಲಾಕ್ ಡೌನ್ ಜಾರಿಯಲ್ಲಿದ್ದರೂ ನಿನ್ನೆಯಿಂದ ರಾಜ್ಯದಲ್ಲಿ ಮದ್ಯದಂಗಡಿ ಓಪನ್ ಮಾಡಲು ಸರ್ಕಾರ ಅನುವು ಮಾಡಿಕೊಟ್ಟಿದೆ. ಈ ನಡುವೆ ಆಸ್ತಿಕರು ದೇವಾಲಯಗಳ ತೆರವು ಯಾವಾಗ ಎಂದು ಕೇಳುತ್ತಿದ್ದಾರೆ.

 

ಬಾರ್ ಓಪನ್ ಮಾಡಿದ್ರಿ ಹಾಗಿದ್ದ ಮೇಲೆ ದೇವಾಲಯಗಳನ್ನು ಯಾಕೆ ತೆರೆಯಬಾರದು ಎಂದು ಮುಜರಾಯಿ ಇಲಾಖೆಗೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸುತ್ತಿದ್ದಾರೆ.

ಈ ಸಂಬಂಧ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡಾ ಮಾತನಾಡಿದ್ದು, ಎರಡು ದಿನಗಳ ಬಳಿಕ ನಿಬಂಧನೆಗಳೊಂದಿಗೆ ದೇವಾಲಯ ತೆರೆಯುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ದೇವಾಲಯಗಳನ್ನು ತೆರೆಯಲು ಅನುವು ಮಾಡಿಕೊಟ್ಟರೂ ಸದ್ಯದ ಮಟ್ಟಿಗೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಬೇಕೇ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬಿತ್ಯಾದಿ ಬಗ್ಗೆ ಚಿಂತನೆ ನಡೆಸಬೇಕಿದೆ. ಹೀಗಾಗಿ ಈ ಬಗ್ಗೆ ಯೋಚಿಸಿ ನಿರ್ಧರಿಸುವುದಾಗಿ ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ಮುಂದಿನ ಸುದ್ದಿ
Show comments