Webdunia - Bharat's app for daily news and videos

Install App

ಹಣ್ಣು ಸೇವಿಸಿದ ಬಳಿಕ ನೀರು ಕುಡಿಯಬಾರದು ಯಾಕೆ ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (09:20 IST)
ಬೆಂಗಳೂರು: ಹಣ್ಣು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಆದರೆ ಹಣ್ಣು ಸೇವಿಸಿದ ಮೇಲೆ ನೀರು ಕುಡಿಯಬಾರದು ಎನ್ನುತ್ತಾರೆ. ಅದು ಯಾಕೆ ಗೊತ್ತಾ?

ಪ್ರತಿ ನಿತ್ಯ ಹಣ್ಣು ಸೇವಿಸುವುದು ಒಳ್ಳೆಯದು ಎಂದು ವೈದ್ಯರೇ ಸಲಹೆ ಕೊಡುತ್ತಾರೆ. ಹಣ್ಣಿನಲ್ಲಿರುವ ಹೇರಳ ಪೋಷಕಾಂಶಗಳು ನಮ್ಮ ದೇಹವನ್ನು ಹಲವು ಆರೋಗ್ಯ ಸಮಸ್ಯೆಯಿಂದ ದೂರ ಮಾಡುತ್ತದೆ ಎನ್ನುವುದು ನಿಜ.

ಆದರೆ ಹಣ್ಣು ಸೇವಿಸಿದ ತಕ್ಷಣವೇ ನೀರು ಕುಡಿಯಬಾರದು. ಯಾಕೆಂದರೆ ಹಣ್ಣಿನಲ್ಲಿ ಸಾಕಷ್ಟು ಸಿಹಿ ಅಂಶವಿರುತ್ತದೆ. ಇದನ್ನು ಜೀರ್ಣಿಸಲು ನಮ್ಮ ದೇಹ ಅಗತ್ಯಕ್ಕೆ ಬೇಕಾದಷ್ಟು ನೀರಿನಂಶ ಬಿಡುಗಡೆ ಮಾಡುತ್ತದೆ. ಅದರ ಮೇಲೆ ನಾವು ನೀರು ಸೇವಿಸಿದಲ್ಲಿ ಅಜೀರ್ಣವಾಗುವ ಸಾಧ್ಯತೆ ಹೆಚ್ಚು. ಅಷ್ಟೇ ಅಲ್ಲ, ಜೀರ್ಣಕ್ರಿಯೆಗೂ ತೊಂದರೆಯಾಗುತ್ತದೆ. ಇದೇ ಕಾರಣಕ್ಕೆ ಹಣ್ಣು ಸೇವಿಸಿದ ತಕ್ಷಣವೇ ನೀರು ಕುಡಿಯಬಾರದು ಎನ್ನುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಆಹಾರದಲ್ಲಿ ಇದು ಇದ್ದರೆ ಹೀಮೋಗ್ಲೋಬಿನ್ ಸಮಸ್ಯೆಗೆ ಸಿಗುತ್ತೆ ಮುಕ್ತಿ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

ಮುಂದಿನ ಸುದ್ದಿ
Show comments